23.3 C
ಪುತ್ತೂರು, ಬೆಳ್ತಂಗಡಿ
May 29, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಬರಾಜೆ ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

ಶಿಬರಾಜೆ : ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಶಿಬರಾಜೆ ಪಾದೆಯ ನೂತನ ಅಧ್ಯಕ್ಷರಾಗಿ ಸಂತೋಷ್ ಜೈನ್, ಉಪಾಧ್ಯಕ್ಷರಾಗಿ ಬಿ ಎಮ್ ಸಂಜೀವ ದೇವಾಡಿಗ, ಕಾರ್ಯದರ್ಶಿಯಾಗಿ ಧನಂಜಯ ಗೌಡ, ಜೊತೆ ಕಾರ್ಯದರ್ಶಿಯಾಗಿ ಅಕ್ಷತ್ ರೈ, ಕೋಶಾಧಿಕಾರಿಯಾಗಿ ಕೆ ಶ್ರೀಧರ್ ರಾವ್, ಗೌರವಾಧ್ಯಕ್ಷರಾಗಿ ಟಿ ಎಸ್ ನಿತ್ಯಾನಂದ ರೈ, ಮತ್ತು ಗೌರವ ಸಲಹೆಗಾರರಾಗಿ ಪಿ ಟಿ ಸಬಾಸ್ಟಿನ್, ರಾಜೇಶ್ ಶೆಟ್ಟಿ, ಬಾಲಕೃಷ್ಣ ದೇವಾಡಿಗ, ಗಿರಿಯಪ್ಪ ದೇವಾಡಿಗ, ಯೋಗಿಶ ಎಸ್ ಪಿ, ಅಶೋಕ ಗೌಡ, ವಾಸಪ್ಪ ಗೌಡ ಆಯ್ಕೆಯಾಗಿರುತ್ತಾರೆ.

ಈ ಸಂದರ್ಭದಲ್ಲಿ ಕ್ರೀಡಾ ಸಮಿತಿಯ ಅಧ್ಯಕ್ಷ ಹರೀಶ್ ಗೌಡ ಮತ್ತು ಸದಸ್ಯರು ಉಪಸ್ಥಿತರಿದ್ದರು.

Related posts

ಮೂಲಭೂತ ಸೌಕರ್ಯ ವಂಚಿತ ಪುಳಿತ್ತಡಿ, ಎರ್ಮಲೆ ಪ್ರದೇಶ ಆದಿವಾಸಿ ಕುಟುಂಬಗಳಿಂದ ನೋಟಾ ಅಭಿಯಾನಕ್ಕೆ ನಿರ್ಧಾರ

Suddi Udaya

ಕಡಿರುದ್ಯಾವರ : ಶಿರಿಬೈಲು ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ : ಅಪಾರ ಕೃಷಿ ಹಾನಿ

Suddi Udaya

ಬೆಳ್ತಂಗಡಿ ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿಯ ಅಧ್ಯಕ್ಷರಾಗಿ ಸುರೇಶ್ ಆಚಾರ್ಯ, ಕಾರ್ಯದರ್ಶಿಯಾಗಿ ಕೃಷ್ಣಕುಮಾರ್

Suddi Udaya

ಕುಕ್ಕೇಡಿ ಗ್ರಾಮ‌ ಪಂಚಾಯತ್ ಗೆ ಸ್ವಚ್ಚ ಸರ್ವೇಕ್ಷಣ ಗ್ರಾಮೀಣ ಪ್ರಶಸ್ತಿ

Suddi Udaya

ಮಾಜಿ ಶಾಸಕ ಕೆ ವಸಂತ ಬಂಗೇರ ರವರನ್ನು ಭೇಟಿ ಮಾಡಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಮ್

Suddi Udaya

ಶಿಬಾಜೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ರತ್ನ ಬಿ ರವರಿಗೆ ಗೌರವಾರ್ಪಣೆ

Suddi Udaya
error: Content is protected !!