37.9 C
ಪುತ್ತೂರು, ಬೆಳ್ತಂಗಡಿ
March 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಬರಾಜೆ ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

ಶಿಬರಾಜೆ : ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಶಿಬರಾಜೆ ಪಾದೆಯ ನೂತನ ಅಧ್ಯಕ್ಷರಾಗಿ ಸಂತೋಷ್ ಜೈನ್, ಉಪಾಧ್ಯಕ್ಷರಾಗಿ ಬಿ ಎಮ್ ಸಂಜೀವ ದೇವಾಡಿಗ, ಕಾರ್ಯದರ್ಶಿಯಾಗಿ ಧನಂಜಯ ಗೌಡ, ಜೊತೆ ಕಾರ್ಯದರ್ಶಿಯಾಗಿ ಅಕ್ಷತ್ ರೈ, ಕೋಶಾಧಿಕಾರಿಯಾಗಿ ಕೆ ಶ್ರೀಧರ್ ರಾವ್, ಗೌರವಾಧ್ಯಕ್ಷರಾಗಿ ಟಿ ಎಸ್ ನಿತ್ಯಾನಂದ ರೈ, ಮತ್ತು ಗೌರವ ಸಲಹೆಗಾರರಾಗಿ ಪಿ ಟಿ ಸಬಾಸ್ಟಿನ್, ರಾಜೇಶ್ ಶೆಟ್ಟಿ, ಬಾಲಕೃಷ್ಣ ದೇವಾಡಿಗ, ಗಿರಿಯಪ್ಪ ದೇವಾಡಿಗ, ಯೋಗಿಶ ಎಸ್ ಪಿ, ಅಶೋಕ ಗೌಡ, ವಾಸಪ್ಪ ಗೌಡ ಆಯ್ಕೆಯಾಗಿರುತ್ತಾರೆ.

ಈ ಸಂದರ್ಭದಲ್ಲಿ ಕ್ರೀಡಾ ಸಮಿತಿಯ ಅಧ್ಯಕ್ಷ ಹರೀಶ್ ಗೌಡ ಮತ್ತು ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕಿನಾದ್ಯಂತ ನಡೆದ 35 ಕ್ಕೂ ಹೆಚ್ಚು ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಭೇಟಿ ನೀಡಿ ಶ್ರೀ ದೇವರ ಆಶೀರ್ವಾದ ಪಡೆದ ಶಾಸಕ ಹರೀಶ್ ಪೂಂಜ

Suddi Udaya

ಆಗಸ್ಟ್ ತಿಂಗಳಿನಲ್ಲಿ ನಡೆಯಲಿರುವ NET-2024 ಮರು ಪರೀಕ್ಷೆಗೆ ವಿದ್ಯಾಮಾತಾ ಅಕಾಡೆಮಿಯಿಂದ ಕ್ರ್ಯಾಶ್ ಕೋರ್ಸ್: ಜು.10 ರಿಂದ ಆನ್ಲೈನ್ ತರಗತಿಗಳು ಪ್ರಾರಂಭ

Suddi Udaya

ಜ.22: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಶ್ರೀ ರಾಮ ತಾರಕ ಜಪ ಯಜ್ಞ: ಆಮಂತ್ರಣ ಪತ್ರ ಬಿಡುಗಡೆ

Suddi Udaya

ಅಂಡಿಂಜೆ ನವೋದಯ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘದಿಂದ ಉಚಿತ ಸಾಮೂಹಿಕ ಉಪನಯನ

Suddi Udaya

ಬೆಳ್ತಂಗಡಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕಿನ ವ್ಯವಹಾರಕ್ಕೆ ಸಹಕಾರ ನೀಡಿದವರಿಗೆ ಗೌರವಾರ್ಪಣೆ

Suddi Udaya

ಸರ್ಕಾರ ಬಂದು ಎರಡು ವರ್ಷ ಆದರೂ ನಡೆಯದ‌ ತಾಲೂಕು ಕೆಡಿಪಿ ಸಭೆ: ತಾಲೂಕು ಪಂಚಾಯತ್ ಮುಂದೆ ಯುವ ಕಾಂಗ್ರೆಸ್ ಬೆಳ್ತಂಗಡಿ ಪ್ರತಿಭಟನೆ

Suddi Udaya
error: Content is protected !!