ಶಿಬರಾಜೆ ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಶಿಬರಾಜೆ : ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಶಿಬರಾಜೆ ಪಾದೆಯ ನೂತನ ಅಧ್ಯಕ್ಷರಾಗಿ ಸಂತೋಷ್ ಜೈನ್, ಉಪಾಧ್ಯಕ್ಷರಾಗಿ ಬಿ ಎಮ್ ಸಂಜೀವ ದೇವಾಡಿಗ, ಕಾರ್ಯದರ್ಶಿಯಾಗಿ ಧನಂಜಯ ಗೌಡ, ಜೊತೆ ಕಾರ್ಯದರ್ಶಿಯಾಗಿ ಅಕ್ಷತ್ ರೈ, ಕೋಶಾಧಿಕಾರಿಯಾಗಿ ಕೆ ಶ್ರೀಧರ್ ರಾವ್, ಗೌರವಾಧ್ಯಕ್ಷರಾಗಿ ಟಿ ಎಸ್ ನಿತ್ಯಾನಂದ ರೈ, ಮತ್ತು ಗೌರವ ಸಲಹೆಗಾರರಾಗಿ ಪಿ ಟಿ ಸಬಾಸ್ಟಿನ್, ರಾಜೇಶ್ ಶೆಟ್ಟಿ, ಬಾಲಕೃಷ್ಣ ದೇವಾಡಿಗ, ಗಿರಿಯಪ್ಪ ದೇವಾಡಿಗ, ಯೋಗಿಶ ಎಸ್ ಪಿ, ಅಶೋಕ ಗೌಡ, ವಾಸಪ್ಪ ಗೌಡ ಆಯ್ಕೆಯಾಗಿರುತ್ತಾರೆ.

ಈ ಸಂದರ್ಭದಲ್ಲಿ ಕ್ರೀಡಾ ಸಮಿತಿಯ ಅಧ್ಯಕ್ಷ ಹರೀಶ್ ಗೌಡ ಮತ್ತು ಸದಸ್ಯರು ಉಪಸ್ಥಿತರಿದ್ದರು.

Leave a Comment

error: Content is protected !!