23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಬರಾಜೆ ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

ಶಿಬರಾಜೆ : ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಶಿಬರಾಜೆ ಪಾದೆಯ ನೂತನ ಅಧ್ಯಕ್ಷರಾಗಿ ಸಂತೋಷ್ ಜೈನ್, ಉಪಾಧ್ಯಕ್ಷರಾಗಿ ಬಿ ಎಮ್ ಸಂಜೀವ ದೇವಾಡಿಗ, ಕಾರ್ಯದರ್ಶಿಯಾಗಿ ಧನಂಜಯ ಗೌಡ, ಜೊತೆ ಕಾರ್ಯದರ್ಶಿಯಾಗಿ ಅಕ್ಷತ್ ರೈ, ಕೋಶಾಧಿಕಾರಿಯಾಗಿ ಕೆ ಶ್ರೀಧರ್ ರಾವ್, ಗೌರವಾಧ್ಯಕ್ಷರಾಗಿ ಟಿ ಎಸ್ ನಿತ್ಯಾನಂದ ರೈ, ಮತ್ತು ಗೌರವ ಸಲಹೆಗಾರರಾಗಿ ಪಿ ಟಿ ಸಬಾಸ್ಟಿನ್, ರಾಜೇಶ್ ಶೆಟ್ಟಿ, ಬಾಲಕೃಷ್ಣ ದೇವಾಡಿಗ, ಗಿರಿಯಪ್ಪ ದೇವಾಡಿಗ, ಯೋಗಿಶ ಎಸ್ ಪಿ, ಅಶೋಕ ಗೌಡ, ವಾಸಪ್ಪ ಗೌಡ ಆಯ್ಕೆಯಾಗಿರುತ್ತಾರೆ.

ಈ ಸಂದರ್ಭದಲ್ಲಿ ಕ್ರೀಡಾ ಸಮಿತಿಯ ಅಧ್ಯಕ್ಷ ಹರೀಶ್ ಗೌಡ ಮತ್ತು ಸದಸ್ಯರು ಉಪಸ್ಥಿತರಿದ್ದರು.

Related posts

ಸೌಭಾಗ್ಯ ವಿಕಲಚೇತನರ ಪತ್ತಿನ‌ ಸಹಕಾರಿ ಸಂಘದ ನಿರ್ದೇಶಕರಾಗಿ ಅಶ್ರಫ್ ಆಲಿಕುಂಞಿ ಆಯ್ಕೆ

Suddi Udaya

ಪಟ್ಟೂರು ಹಾಲು ಉತ್ಪದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

‘ಅಂಬರ ಮರ್ಲೆರ್’ ರಿರ್ಟನ್ಸ್ ತುಳು ಹಾಸ್ಯ ಧಾರಾವಾಹಿ ಬಿಡುಗಡೆ

Suddi Udaya

ಅ.15-ಡಿ.31: ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರವರಿಂದ “ದಸ್ಕತ್” ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya
error: Content is protected !!