September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿಯಲ್ಲಿ “ಅಶ್ವಿ” ಅಲಂಕಾರ ಮಳಿಗೆ ಶುಭಾರಂಭ

ಅಳದಂಗಡಿ: ಇಲ್ಲಿಯ ಚರ್ಚ್ ಕಾಂಪ್ಲೆಕ್ಸ್ ನಲ್ಲಿ ಕಿರಣ್ ನಾವರ ಮಾಲಿಕತ್ವದ ಅಶ್ವಿ ಅಲಂಕಾರ ಮಳಿಗೆ ಅ.4ರಂದು ಶುಭಾರಂಭಗೊಂಡಿದೆ.

ನೂತನ ಸಂಸ್ಥೆಯನ್ನು ಸಂತೋಷ್ ಕುಮಾರ್ ಕಾಪಿನಡ್ಕ ದೀಪ ಬೆಳಗಿಸಿ ಉದ್ಘಾಟಿಸಿ, ಶುಭಹಾರೈಸಿದರು.

ಈ ಸಂದರ್ಭದಲ್ಲಿ ಪಿ.ಎಚ್ ಪ್ರಕಾಶ್ ಶೆಟ್ಟಿ ನೊಚ್ಚ, ನಿತ್ಯಾನಂದ ಎನ್ ನಾವರ, ರವಿ ಪೂಜಾರಿ ಹಾರಡ್ಡೆ, ವೀರೇಂದ್ರ ಕುಮಾರ್, ಶ್ರೀಮತಿ ಪುಷ್ಪಾವತಿ ಎನ್ ನಾವರ ಮತ್ತು ಮತ್ತಿತರರು ಉಪಸ್ಥಿತರಿದ್ದರು.

ಸಂಸ್ಥೆಯಲ್ಲಿ: ಮದುವೆ, ಹುಟ್ಟುಹಬ್ಬದ ಪಾರ್ಟಿ, ಬೇಬಿ ಶವರ್, ನಾಮಕರಣ ಸಮಾರಂಭ, ವೇದಿಕೆಯ ಅಲಂಕಾರ, ಹಿನ್ನೆಲೆ ಅಲಂಕಾರ,
ಸ್ಟಿಕ್ಕರ್ ಕತ್ತರಿಸುವುದು, ವಿನೈಲ್ ಕತ್ತರಿಸುವುದು, ನಂಬರ್ ಪ್ಲೇಟ್, ಯಾವುದೇ ಕಲಾಕೃತಿಗಳು ಲಭ್ಯವಿದೆ.

Related posts

ಸರಕಾರಿ ಜಾಗದಲ್ಲಿ ಕಾಂಪೌಂಡ್ ನಿರ್ಮಾಣ: ಬೆಳ್ತಂಗಡಿ ಕಂದಾಯ ಇಲಾಖೆಯಿಂದ ತೆರವು ಕಾರ್ಯಾಚರಣೆ

Suddi Udaya

ಬರೆಂಗಾಯ ಸ.ಉ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಿಕಾ ಹಬ್ಬ

Suddi Udaya

ಮಲವಂತಿಗೆ: ಮೇಗಿನ ಕರಿಯಾಲು ನಿವಾಸಿ ಕೆ. ಸಂಜೀವ ಗೌಡ ನಿಧನ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಏಳನೇ ಸುತ್ತಿನಲ್ಲಿ 6875 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಪಿಲಿಗೂಡು ಶಾಲಾ ವಾರ್ಷಿಕೋತ್ಸವ, ವಿವೇಕ ಕೊಠಡಿ ಮತ್ತು ರಂಗಮಂದಿರ ಉದ್ಘಾಟನೆ

Suddi Udaya

ಎಲ್.ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!