25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ಚಾರ್ಮಾಡಿಯಲ್ಲಿ ಕಾಡಾನೆ ಹಾವಳಿ

ಬೆಳ್ತಂಗಡಿ ಚಾರ್ಮಾಡಿ ಗ್ರಾಮದ ಮಠದ ಮಜಲು ಎಂಬಲ್ಲಿ ಅನಂತರಾವ್ ಎಂಬವರ ತೋಟಕ್ಕೆ ಶನಿವಾರ ಮುಂಜಾನೆ ನುಗ್ಗಿದ ಕಾಡಾನೆಗಳ ಹಿಂಡು 60 ಅಡಕೆ ಮರ ಹಾಗೂ ಒಂದು ತೆಂಗಿನ ಮರವನ್ನು ಮುರಿದುಹಾಕಿವೆ.
ಹಿಂಡಿನಲ್ಲಿ ಸುಮಾರು 6 ಕಾಡಾನೆಗಳಿರುವ ಶಂಕೆ ವ್ಯಕ್ತವಾಗಿದ್ದು ತೋಟದಲ್ಲಿ ಮೂಡಿರುವ ಆನೆಗಳ ಹೆಜ್ಜೆಗಳು ಇದನ್ನು ದೃಢೀಕರಿಸುತ್ತಿವೆ.
ಮಠದ ಮಜಲು ಪರಿಸರದಲ್ಲಿ ಒಂಟಿ ಸಲಗ ಸೇರಿದಂತೆ ಎರಡರಿಂದ ಮೂರು ಆನೆಗಳಿರುವ ಹಿಂಡು ಆಗಾಗ ಕಂಡು ಬರುತ್ತಿದ್ದರೆ ಈ ಬಾರಿ ಏಕಾಏಕಿ ಆರು ಆನೆಗಳು ಕಂಡುಬಂದಿವೆ ಎಂದು ಸ್ಥಳೀಯ ಪ್ರಕಾಶ್ ನಾರಾಯಣ್ ರಾವ್ ತಿಳಿಸಿದ್ದಾರೆ.

Related posts

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಗೆ ಸಾಧನ ಪ್ರಶಸ್ತಿ

Suddi Udaya

ನಾಪತ್ತೆಯಾಗಿದ್ದ ಬೆಳಾಲು ಮಾಯಾ ಅತ್ರಿಜಾಲು ತಮ್ಮಯ್ಯ ಗೌಡರ ಮೃತ‌ದೇಹ ಕೆರೆಯಲ್ಲಿ ಪತ್ತೆ- ಶವ ಮೇಲೆತ್ತಿದ‌ ಶೌಯ೯ ವಿಪತ್ತು ತಂಡ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ನಡ/ ಕನ್ಯಾಡಿ ಗ್ರಾಮ ಸಮಿತಿ ಮಹಿಳಾ ವೇದಿಕೆ ವತಿಯಿಂದ ಒಂಬತ್ತನೇ ವರ್ಷದ ಆಟಿಡೊಂಜಿ ಕೂಟ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ: ಎಚ್ಚರ ವಹಿಸುವಂತೆ ಶಾಸಕ ಹರೀಶ್ ಪೂಂಜ‌ ಮನವಿ: ತುರ್ತು ಸಂದರ್ಭಗಳಲ್ಲಿ‌ ಸಹಾಯವಾಣಿ ಸಂಪರ್ಕಿಸಲು ಸೂಚನೆ

Suddi Udaya

ಡಾ|| ಹೆಗ್ಗಡೆಯವರಿಂದ ಹುಣ್ಸೆಕಟ್ಟೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಂಡಿಂಜೆ ಸ.ಉ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya
error: Content is protected !!