29 C
ಪುತ್ತೂರು, ಬೆಳ್ತಂಗಡಿ
April 10, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ: ಅಳಕೆ ಎಂಬಲ್ಲಿ ಕತ್ತು ಕೊಯ್ದುಕೊಂಡ ಸ್ಥಿತಿಯಲ್ಲಿ ವೃದ್ಧ ಸಾವು : ಕೊಲೆಯೇ, ಆತ್ಮಹತ್ಯೆಯೇ ಪೊಲೀಸರ ತನಿಖೆ

ತಣ್ಣೀರುಪಂತ: ತಣ್ಣೀರುಪಂತ ಗ್ರಾಮದ ಅಳಕ್ಕೆ ಎಂಬಲ್ಲಿ ಕತ್ತು ಕೊಯ್ದುಕೊಂಡ‌ ರೀತಿ ಯಲ್ಲಿ ವೃದ್ಧರೊರ್ವರು ಮೃತಪಟ್ಟಿರುವುದು ಅ.4ರಂದು ಬೆಳಕಿಗೆ ಬಂದಿದೆ.

ಮೃತಪಟ್ಟ ವ್ಯಕ್ತಿ ರಾಜೀವ ಪೂಜಾರಿ (72 ವರ್ಷ) ಎಂದು ಗುರುತಿಸಲಾಗಿದೆ.

ಮೃತಪಟ್ಟ ವ್ಯಕ್ತಿ ಮನೆಯ ಹಿಂಬಾಗಿಲಿನಲ್ಲಿ ಕತ್ತಿಯಿಂದ ಕುತ್ತಿಗೆ ಕೊಯ್ದುಕೊಂಡ ರೀತಿಯಲ್ಲಿ ಸಾವನ್ನಪ್ಪಿರುವುದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಬೆಳ್ತಂಗಡಿ ವೃತ್ತ ನಿರೀಕ್ಷಕರು, ಪುಂಜಾಲಕಟ್ಟೆ ಠಾಣೆಯ ಪೊಲೀಸರು ಹಾಗೂ ಸೀನ್ ಆಫ್ ಕ್ರೈಂ ತಂಡ ಭೇಟಿ ನೀಡಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡರೇ ಅಥವಾ ಕೊಲೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ

Related posts

ವೇಣೂರು ಶ್ರೀಗು.ಸ್ವಾ.ಸೇ. ಸಂಘ, ಯುವವಾಹಿನಿ ವೇಣೂರು ಘಟಕ ಹಾಗೂ ಬಂಗೇರ ಅಭಿಮಾನಿ ಬಳಗ ವತಿಯಿಂದ ಮಾಜಿ ಶಾಸಕ ಕೆ ವಸಂತ ಬಂಗೇರಿಗೆ ನುಡಿನಮನ

Suddi Udaya

ಮಚ್ಚಿನ: ಪೆರ್ನಡ್ಕ ನಿವಾಸಿ ದುಗ್ಗಪ್ಪ ಮೂಲ್ಯ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಜ್ಞಾನ ದಿನಾಚರಣೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ

Suddi Udaya

ವಾಣಿ ಕಾಲೇಜು: ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ನಲ್ಲಿ ಸಂಭ್ರಮದ ಕ್ರಿಸ್ಮಸ್ ಹಬ್ಬ ಆಚರಣೆ

Suddi Udaya
error: Content is protected !!