31.9 C
ಪುತ್ತೂರು, ಬೆಳ್ತಂಗಡಿ
April 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾಳ: ಆಟೋ ಮಾಲಕ ಚಾಲಕ ಜಾರಪ್ಪ ಶೆಟ್ಟಿ ನಿಧನ

ಬೆಳ್ತಂಗಡಿ: ನಾಳ ದೇವಿ ನಗರ ಸತತ ಜನತಾ ಕಾಲೋನಿ ನಿವಾಸಿ ಹಿರಿಯ ಅಟೋ ಚಾಲಕ, ಮಾಲೀಕರಾದ ಜಾರಪ್ಪ ಶೆಟ್ಟಿ (65 ವರ್ಷ)ಅಲ್ಪಕಾಲದ ಅನಾರೋಗ್ಯದಿಂದ ಬಳಲಿ ಸ್ವ ಗೃಹದಲ್ಲಿ ಇಂದು ಅ.5 ರಂದು ನಿಧನರಾದರು.


ಮೃತರು ಹಲವಾರು ಬಾರಿ ಶಬರಿಮಲೆ ಯಾತ್ರೆ ಮಾಡಿಕೊಂಡು, ನಾಳದಲ್ಲಿ ಶಬರಿಮಲೆ ವೃತ್ತಧಾರಿಗಳಿಗೆ ಗುರು ಸ್ವಾಮಿ ಆಗಿದ್ದರು. ಗೇರುಕಟ್ಟೆ ಸ್ನೇಹಸಂಗಮ ಆಟೋ ಚಾಲಕ ಮಾಲೀಕರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದರು. ಮೃತರ ಪತ್ನಿ ಲಕ್ಷ್ಮಿ,ಇಬ್ಬರು ಪುತ್ರರಲ್ಲಿ, ಓರ್ವ ಧನಂಜಯ ಕುಮಾರ್ ಗುರುವಾಯನಕೆರೆ ರಬ್ಬರ್ ಸೊಸೈಟಿಯ ಸಿಬ್ಬಂದಿ ಇನ್ನೋರ್ವ ಮಂಗಳೂರಿನಲ್ಲಿ ಬೇಕರಿ ಉದ್ಯಮ ನಡೆಸುತ್ತಾರೆ. ವಿಜಯಶ್ರೀ, ವಿಧ್ಯಾಶ್ರೀ, ಪದ್ಮಶ್ರೀ ಮೂವರು ಪುತ್ರಿಯರು, ಮೂವರು ಸಹೋದರರು, ಓರ್ವ ಸಹೋದರಿ, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆದ್ರಬೆಟ್ಟು: ಜಲ್ಸತುಲ್ ಜಮೀಲ್ ಮಿಲಾದ್ 2024 ಪ್ರತಿಭಾ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಮಧ್ಯಂತರ ಸಮ್ಮೇಳನದಲ್ಲಿ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನೂತನ ಮಹಿಳಾ ವೇದಿಕೆ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ಯಕ್ಷಗಾನ ತರಬೇತಿ ತರಗತಿ ಉದ್ಘಾಟನೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಮಕ್ಕಳಿಂದ ನಿರಂತರ ಯಕ್ಷಗಾನ ಬಯಲಾಟ ಪ್ರದರ್ಶನ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ