July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾಳ: ಆಟೋ ಮಾಲಕ ಚಾಲಕ ಜಾರಪ್ಪ ಶೆಟ್ಟಿ ನಿಧನ

ಬೆಳ್ತಂಗಡಿ: ನಾಳ ದೇವಿ ನಗರ ಸತತ ಜನತಾ ಕಾಲೋನಿ ನಿವಾಸಿ ಹಿರಿಯ ಅಟೋ ಚಾಲಕ, ಮಾಲೀಕರಾದ ಜಾರಪ್ಪ ಶೆಟ್ಟಿ (65 ವರ್ಷ)ಅಲ್ಪಕಾಲದ ಅನಾರೋಗ್ಯದಿಂದ ಬಳಲಿ ಸ್ವ ಗೃಹದಲ್ಲಿ ಇಂದು ಅ.5 ರಂದು ನಿಧನರಾದರು.


ಮೃತರು ಹಲವಾರು ಬಾರಿ ಶಬರಿಮಲೆ ಯಾತ್ರೆ ಮಾಡಿಕೊಂಡು, ನಾಳದಲ್ಲಿ ಶಬರಿಮಲೆ ವೃತ್ತಧಾರಿಗಳಿಗೆ ಗುರು ಸ್ವಾಮಿ ಆಗಿದ್ದರು. ಗೇರುಕಟ್ಟೆ ಸ್ನೇಹಸಂಗಮ ಆಟೋ ಚಾಲಕ ಮಾಲೀಕರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದರು. ಮೃತರ ಪತ್ನಿ ಲಕ್ಷ್ಮಿ,ಇಬ್ಬರು ಪುತ್ರರಲ್ಲಿ, ಓರ್ವ ಧನಂಜಯ ಕುಮಾರ್ ಗುರುವಾಯನಕೆರೆ ರಬ್ಬರ್ ಸೊಸೈಟಿಯ ಸಿಬ್ಬಂದಿ ಇನ್ನೋರ್ವ ಮಂಗಳೂರಿನಲ್ಲಿ ಬೇಕರಿ ಉದ್ಯಮ ನಡೆಸುತ್ತಾರೆ. ವಿಜಯಶ್ರೀ, ವಿಧ್ಯಾಶ್ರೀ, ಪದ್ಮಶ್ರೀ ಮೂವರು ಪುತ್ರಿಯರು, ಮೂವರು ಸಹೋದರರು, ಓರ್ವ ಸಹೋದರಿ, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕ್ಯಾಂಪ್ಕೊ ವತಿಯಿಂದ ಸಹಾಯಧನ ವಿತರಣೆ

Suddi Udaya

ಡಾ. ಎಲ್ ಎಚ್ ಮಂಜುನಾಥರವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸನ್ಮಾನ

Suddi Udaya

ಕಾಯರ್ತಡ್ಕ ಖ್ಯಾತ ವೈದ್ಯ ಮಲಬಾರ್ ಕ್ಲಿನಿಕ್ ನ ಡಾ. ಟಿ.ವಿ ಜೋಸೆಫ್ ನಿಧನ

Suddi Udaya

ಜೆಸಿಐ ಪುತ್ತೂರಿನಲ್ಲಿ ತರಬೇತಿ ಕಾರ್ಯಗಾರ

Suddi Udaya

ತಣ್ಣೀರುಪಂತ ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ಮಕ್ಕಳ ವ್ಯಕ್ತಿತ್ವ‌ ವಿಕಸನ ಸಮಾರೋಪ ಸಮಾರಂಭ ಹಾಗೂ ಭಜನೋಚ್ಚಯ ಕಾರ್ಯಕ್ರಮ

Suddi Udaya

ಶಿಬಾಜೆಯಲ್ಲಿ ಹಿಂದೂಗಳ ಮೇಲೆ ನಡೆದ ದೌರ್ಜನ್ಯದ ಪ್ರಯುಕ್ತ ಬೃಹತ್ ಪ್ರತಿಭಟನೆ

Suddi Udaya
error: Content is protected !!