23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾಳ: ಆಟೋ ಮಾಲಕ ಚಾಲಕ ಜಾರಪ್ಪ ಶೆಟ್ಟಿ ನಿಧನ

ಬೆಳ್ತಂಗಡಿ: ನಾಳ ದೇವಿ ನಗರ ಸತತ ಜನತಾ ಕಾಲೋನಿ ನಿವಾಸಿ ಹಿರಿಯ ಅಟೋ ಚಾಲಕ, ಮಾಲೀಕರಾದ ಜಾರಪ್ಪ ಶೆಟ್ಟಿ (65 ವರ್ಷ)ಅಲ್ಪಕಾಲದ ಅನಾರೋಗ್ಯದಿಂದ ಬಳಲಿ ಸ್ವ ಗೃಹದಲ್ಲಿ ಇಂದು ಅ.5 ರಂದು ನಿಧನರಾದರು.


ಮೃತರು ಹಲವಾರು ಬಾರಿ ಶಬರಿಮಲೆ ಯಾತ್ರೆ ಮಾಡಿಕೊಂಡು, ನಾಳದಲ್ಲಿ ಶಬರಿಮಲೆ ವೃತ್ತಧಾರಿಗಳಿಗೆ ಗುರು ಸ್ವಾಮಿ ಆಗಿದ್ದರು. ಗೇರುಕಟ್ಟೆ ಸ್ನೇಹಸಂಗಮ ಆಟೋ ಚಾಲಕ ಮಾಲೀಕರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದರು. ಮೃತರ ಪತ್ನಿ ಲಕ್ಷ್ಮಿ,ಇಬ್ಬರು ಪುತ್ರರಲ್ಲಿ, ಓರ್ವ ಧನಂಜಯ ಕುಮಾರ್ ಗುರುವಾಯನಕೆರೆ ರಬ್ಬರ್ ಸೊಸೈಟಿಯ ಸಿಬ್ಬಂದಿ ಇನ್ನೋರ್ವ ಮಂಗಳೂರಿನಲ್ಲಿ ಬೇಕರಿ ಉದ್ಯಮ ನಡೆಸುತ್ತಾರೆ. ವಿಜಯಶ್ರೀ, ವಿಧ್ಯಾಶ್ರೀ, ಪದ್ಮಶ್ರೀ ಮೂವರು ಪುತ್ರಿಯರು, ಮೂವರು ಸಹೋದರರು, ಓರ್ವ ಸಹೋದರಿ, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ದ್ವಿತೀಯ ಪಿಯು ಫಲಿತಾಂಶ: ಮುಂಡಾಜೆ ಪದವಿ ಪೂರ್ವ ಕಾಲೇಜಿಗೆ ಶೇ.94.28 ಫಲಿತಾಂಶ

Suddi Udaya

ರಾಜ್ಯ ಮಟ್ಟದ ಕ್ರೀಡಾಕೂಟದ ಗುಂಡೆಸತ ಸ್ಪರ್ಧೆ: ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯ ಕು.ಜಾಹ್ನವಿ ಪ್ರಥಮ

Suddi Udaya

ಇಂದು ಸಂಜೆ ಬಹುನಿರೀಕ್ಷಿತ ದಸ್ಕತ್ ತುಳು ಚಲನಚಿತ್ರದ ಟೀಸರ್ ಬಿಡುಗಡೆ

Suddi Udaya

ನಾರಾವಿ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಚಂದ್ರಾವತಿ ಆಚಾರ್ಯ ನಿಧನ

Suddi Udaya

ಮುಂಡಾಜೆ: ವಿವೇಕಾನಂದ ಶಿಕ್ಷಣ ಸಂಸ್ಥೆಗಳಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ವೇಣೂರು ಪೆರ್ಮುಡ ಸೂರ್ಯ-ಚಂದ್ರ ಜೋಡುಕೆರೆ ಬಯಲು ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!