25.7 C
ಪುತ್ತೂರು, ಬೆಳ್ತಂಗಡಿ
March 7, 2026
ಪ್ರಮುಖ ಸುದ್ದಿ

ಪೆರ್ಮಾಣುವಿನ ಭ। ಶ್ರೀ 1008 ಅನಂತನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರ ಕಾರ್ಯಕ್ಕೆ ಕಾರ್ಕಳದ ಶ್ರೀಗಳ ಆರ್ಶೀವಾದ ಹಾಗೂ ಮಾರ್ಗದರ್ಶನ

ಬೆಳ್ತಂಗಡಿ: ನಡ ಗ್ರಾಮದ ಪೆರ್ಮಾಣುವಿನ ಭ। ಶ್ರೀ 1008 ಅನಂತನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರ ಕಾರ್ಯಕ್ಕೆ ಅ. 05 ರಂದು ಕಾರ್ಕಳ ಶ್ರೀ ಜೈನಮಠದ ಪರಮಪೂಜ್ಯ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರ ಆಶೀರ್ವಾದ ಹಾಗೂ ಮಾರ್ಗದರ್ಶನ ಪಡೆಯಲಾಯಿತು.

ಕಾರ್ಯಕ್ರಮದಲ್ಲಿ ಬಸದಿಯ ಆಡಳಿತ ಮೊತ್ತೇಸರರಾದ ಧನಂಜಯ ಅಜ್ರ ‘ನಡಗುತ್ತು’, ಮೂಡಬೆಟ್ಟು ರಾಜಶೇಖರ ಅಜ್ರಿ, ಮೂಡಬೆಟ್ಟು ಅನಂತರಾಜ್ ಜೈನ್, ಲಾಯಿಲ ಗುತ್ತು ಚಿತ್ತರಂಜನ್ ಹೆಗ್ಡೆ, ಹೊಕ್ಕಿಲ ಗುತ್ತು ಅರುಣ್ ಕುಮಾರ್ ಜೈನ್, ಪವನಂಜಯ ನಡ, ‘ಕೆಳಗಿನ ಸುರ್ಯ’ ಶಶಿಕಿರಣ್ ಜೈನ್, ಪವನಂಜಯ ಪೆರ್ಮಾಣು, ನಡಗುತ್ತು ಅನಿಶ್, ಪುರೋಹಿತರಾದ ಧರಣೇಂದ್ರ ಇಂದ್ರ, ಒಳಬೈಲು ನೇಮಿರಾಜ ಆರಿಗ, ಮಠದ ವ್ಯವಸ್ಥಾಪಕರಾದ ಧನಕೀರ್ತಿ ಕಡಂಬ, ಮತ್ತಿತರರು ಉಪಸ್ಥಿತರಿದ್ದರು. ಈ ಎಲ್ಲಾ ಸದಸ್ಯರು ಮಠದಲ್ಲಿ ಪೂಜೆ ಸಲ್ಲಿಸಿ, ಸ್ವಾಮೀಜಿಯವರ ಆಶೀರ್ವಾದ ಪಡೆದರು.

Related posts

ಬಂದಾರು: ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕಣಿಯೂರು ವಲಯದ ಮೈರೋಳ್ತಡ್ಕ ಕಾರ್ಯಕ್ಷೇತ್ರದ ಸದಸ್ಯೆ ಚೆನ್ನಮ್ಮ ಖಂಡಿಗ ರಿಗೆ ಗೌರವಾರ್ಪಣೆ

Suddi Udaya

ಪುದುವೆಟ್ಟು: ಮಡ್ಯದಿಂದ ಹೊಳೆಯವರೆಗಿನ ಪಂಚಾಯತ್ ರಸ್ತೆಯ ಅತಿಕ್ರಮಣ: ಜೆಸಿಬಿ ಮೂಲಕ ಪೊಲೀಸ್ ರಕ್ಷಣೆಯೊಂದಿಗೆ ಗ್ರಾಮ ಪಂಚಾಯತ್ ನಿಂದ ತೆರವು ಕಾರ್ಯ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿನಿಧಿಯಿಂದ ಪುಸ್ತಕ ವಿತರಣೆ

Suddi Udaya

ನಡ: ಮಂಜೊಟ್ಟಿ ನಿವಾಸಿ ರಿಕ್ಷಾ ಚಾಲಕ ಸುಂದರ ಗೌಡ ನಿಧನ

Suddi Udaya

ಮಾಚಾರಿನಲ್ಲಿ 31 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಉದ್ಘಾಟನೆ

Suddi Udaya

ಮೆಸ್ಕಾಂ ಬೆಳ್ತಂಗಡಿ ಉಪವಿಭಾಗದ ಸ.ಕಾ ಅಭಿಯಂತರ ಶಿವಶಂಕರ್ ಪುತ್ತೂರಿಗೆ ವರ್ಗಾವಣೆ

Suddi Udaya
error: Content is protected !!