July 23, 2026
ಪ್ರಮುಖ ಸುದ್ದಿ

ಪೆರ್ಮಾಣುವಿನ ಭ। ಶ್ರೀ 1008 ಅನಂತನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರ ಕಾರ್ಯಕ್ಕೆ ಕಾರ್ಕಳದ ಶ್ರೀಗಳ ಆರ್ಶೀವಾದ ಹಾಗೂ ಮಾರ್ಗದರ್ಶನ

ಬೆಳ್ತಂಗಡಿ: ನಡ ಗ್ರಾಮದ ಪೆರ್ಮಾಣುವಿನ ಭ। ಶ್ರೀ 1008 ಅನಂತನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರ ಕಾರ್ಯಕ್ಕೆ ಅ. 05 ರಂದು ಕಾರ್ಕಳ ಶ್ರೀ ಜೈನಮಠದ ಪರಮಪೂಜ್ಯ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರ ಆಶೀರ್ವಾದ ಹಾಗೂ ಮಾರ್ಗದರ್ಶನ ಪಡೆಯಲಾಯಿತು.

ಕಾರ್ಯಕ್ರಮದಲ್ಲಿ ಬಸದಿಯ ಆಡಳಿತ ಮೊತ್ತೇಸರರಾದ ಧನಂಜಯ ಅಜ್ರ ‘ನಡಗುತ್ತು’, ಮೂಡಬೆಟ್ಟು ರಾಜಶೇಖರ ಅಜ್ರಿ, ಮೂಡಬೆಟ್ಟು ಅನಂತರಾಜ್ ಜೈನ್, ಲಾಯಿಲ ಗುತ್ತು ಚಿತ್ತರಂಜನ್ ಹೆಗ್ಡೆ, ಹೊಕ್ಕಿಲ ಗುತ್ತು ಅರುಣ್ ಕುಮಾರ್ ಜೈನ್, ಪವನಂಜಯ ನಡ, ‘ಕೆಳಗಿನ ಸುರ್ಯ’ ಶಶಿಕಿರಣ್ ಜೈನ್, ಪವನಂಜಯ ಪೆರ್ಮಾಣು, ನಡಗುತ್ತು ಅನಿಶ್, ಪುರೋಹಿತರಾದ ಧರಣೇಂದ್ರ ಇಂದ್ರ, ಒಳಬೈಲು ನೇಮಿರಾಜ ಆರಿಗ, ಮಠದ ವ್ಯವಸ್ಥಾಪಕರಾದ ಧನಕೀರ್ತಿ ಕಡಂಬ, ಮತ್ತಿತರರು ಉಪಸ್ಥಿತರಿದ್ದರು. ಈ ಎಲ್ಲಾ ಸದಸ್ಯರು ಮಠದಲ್ಲಿ ಪೂಜೆ ಸಲ್ಲಿಸಿ, ಸ್ವಾಮೀಜಿಯವರ ಆಶೀರ್ವಾದ ಪಡೆದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಂಡೋವೆನಸ್ ಲೇಸರ್ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತ: ಕೊಲ್ಲಿ ದೇವಸ್ಥಾನದ ಮಾಜಿ ಮೊಕ್ತೇಸರ, ಯಕ್ಷಗಾನ ಅರ್ಥದಾರಿ ಮಂಜುನಾಥ ಕಾಮತ್ ನಿಧನ

Suddi Udaya

ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಸಮೀಕ್ಷೆ, ಕಾಶಿಪಟ್ಣ ಗ್ರಾಮ ಪಂಚಾಯತಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ

Suddi Udaya

ಶ್ರೀ ರಾಧಾ ಸುರಭಿ ಗೋ ಮಂದಿರ, ರಾಷ್ಟ್ರೀಯ ಗೋ ಸೇವಾ ಸಂಸ್ಥಾನ, ಗೋ ಸೇವಾ ಗತಿವಿಧಿ ಕರ್ನಾಟಕ ಇದರ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 15,16,17 ರಂದು ವೇಣೂರು, ಬೆಳ್ತಂಗಡಿ,ಉಜಿರೆ ರಾಜ ಮಾರ್ಗದಲ್ಲಿ ಸಾಗಲಿದೆ ಗೋ ರಥಯಾತ್ರೆ

Suddi Udaya

ಧರ್ಮಸ್ಥಳದಲ್ಲಿ ವ್ಯಸನ ಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಕಾರ್ಯಕ್ರಮ: ಸಾಧಕ ನವಜೀವನ ಸದಸ್ಯರಿಗೆ ಜಾಗೃತಿ ಅಣ್ಣ ಮತ್ತು ಜಾಗೃತಿ ಮಿತ್ರ ಪ್ರಶಸ್ತಿ ಪ್ರದಾನ

Suddi Udaya

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರವರಿಗೆ ನಿಡ್ಲೆ ಅಗ್ರಿಲೀಫ್ ಸಂಸ್ಥೆಯ ಉತ್ಪನ್ನವನ್ನು ನೀಡಿದ ಅವಿನಾಶ್ ರಾವ್

Suddi Udaya
error: Content is protected !!