September 6, 2026
ಪ್ರಮುಖ ಸುದ್ದಿ

ಪೆರ್ಮಾಣುವಿನ ಭ। ಶ್ರೀ 1008 ಅನಂತನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರ ಕಾರ್ಯಕ್ಕೆ ಕಾರ್ಕಳದ ಶ್ರೀಗಳ ಆರ್ಶೀವಾದ ಹಾಗೂ ಮಾರ್ಗದರ್ಶನ

ಬೆಳ್ತಂಗಡಿ: ನಡ ಗ್ರಾಮದ ಪೆರ್ಮಾಣುವಿನ ಭ। ಶ್ರೀ 1008 ಅನಂತನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರ ಕಾರ್ಯಕ್ಕೆ ಅ. 05 ರಂದು ಕಾರ್ಕಳ ಶ್ರೀ ಜೈನಮಠದ ಪರಮಪೂಜ್ಯ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರ ಆಶೀರ್ವಾದ ಹಾಗೂ ಮಾರ್ಗದರ್ಶನ ಪಡೆಯಲಾಯಿತು.

ಕಾರ್ಯಕ್ರಮದಲ್ಲಿ ಬಸದಿಯ ಆಡಳಿತ ಮೊತ್ತೇಸರರಾದ ಧನಂಜಯ ಅಜ್ರ ‘ನಡಗುತ್ತು’, ಮೂಡಬೆಟ್ಟು ರಾಜಶೇಖರ ಅಜ್ರಿ, ಮೂಡಬೆಟ್ಟು ಅನಂತರಾಜ್ ಜೈನ್, ಲಾಯಿಲ ಗುತ್ತು ಚಿತ್ತರಂಜನ್ ಹೆಗ್ಡೆ, ಹೊಕ್ಕಿಲ ಗುತ್ತು ಅರುಣ್ ಕುಮಾರ್ ಜೈನ್, ಪವನಂಜಯ ನಡ, ‘ಕೆಳಗಿನ ಸುರ್ಯ’ ಶಶಿಕಿರಣ್ ಜೈನ್, ಪವನಂಜಯ ಪೆರ್ಮಾಣು, ನಡಗುತ್ತು ಅನಿಶ್, ಪುರೋಹಿತರಾದ ಧರಣೇಂದ್ರ ಇಂದ್ರ, ಒಳಬೈಲು ನೇಮಿರಾಜ ಆರಿಗ, ಮಠದ ವ್ಯವಸ್ಥಾಪಕರಾದ ಧನಕೀರ್ತಿ ಕಡಂಬ, ಮತ್ತಿತರರು ಉಪಸ್ಥಿತರಿದ್ದರು. ಈ ಎಲ್ಲಾ ಸದಸ್ಯರು ಮಠದಲ್ಲಿ ಪೂಜೆ ಸಲ್ಲಿಸಿ, ಸ್ವಾಮೀಜಿಯವರ ಆಶೀರ್ವಾದ ಪಡೆದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಭೇಟಿ: ದೇವರಿಗೆ ವಿಶೇಷ ಪೂಜೆ ಸಲ್ಲಿಕೆ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಗೆ ಲೋಕಾಯುಕ್ತ ಭೇಟಿ

Suddi Udaya

ದೇಶ ಕಂಡ ಅತ್ಯುತ್ತಮ ಸಂದೀಯ ಪಟು, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಗಲಿಕೆ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ: ರಕ್ಷಿತ್ ಶಿವರಾಮ್

Suddi Udaya

ತೆಕ್ಕಾರು ಗ್ರಾಮದಲ್ಲಿ ರಾತ್ರಿ ವೇಳೆ ಕಣ್ಣಾ ಮುಚ್ಚಾಲೆ ಆಡುತ್ತಿರುವ ವಿದ್ಯುತ್

Suddi Udaya

ಅಸೌಖ್ಯದಿಂದ ಬಳಲಿ ರಸ್ತೆ ಬದಿಯಲ್ಲಿ ಅನಾಥವಾಗಿ ಬಿದ್ದ ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ ನ.ಪಂ ಉಪಾಧ್ಯಕ್ಷ ಮತ್ತಿತರರು

Suddi Udaya

ಬೆಳ್ತಂಗಡಿ: ರೈತರು ಫ್ರುಟ್ಸ್ ಐ.ಡಿ. ಮಾಡಿಸಿಕೊಳ್ಳುವಂತೆ ತಹಶೀಲ್ದಾರ್ ಪೃಥ್ವಿ ಸಾನಿಕಂ ಮನವಿ

Suddi Udaya
error: Content is protected !!