March 7, 2026
ಸಾಧಕರು

ಮಾನವೀಯತೆ ಮೆರೆದ ಪಿಕಪ್ ಮಾಲಕ ಸಲೀಂ ಕೊಯ್ಯುರ್

ಬೆಳ್ತಂಗಡಿ: ಇಂದು ಮುಂಜಾನೆ ಪ್ರಕಾಶ್ ಎಂಬುವವರ ಮೊಬೈಲ್ ಪರಪ್ಪು- ಕೊಯ್ಯುರು ರಸ್ತೆ ಮಧ್ಯೆ ಕಳೆದು ಹೋಗಿದ್ದು, ಈ ಮಾರ್ಗವಾಗಿ ಸಂಚರಿಸುತ್ತಿದ್ದ ಸಾಮಾಜಿಕ ಕಾರ್ಯಕರ್ತ ಸಲೀಂ ಕೊಯ್ಯುರು ಎಂಬುವವರಿಗೆ ಸಿಕ್ಕಿದ್ದು ತಕ್ಷಣವೇ ವಾಟ್ಸಾಪ್ ಸಂದೇಶ ರವಾಣಿಸಿರುತ್ತಾರೆ. ಇದನ್ನು ಅರಿತ ಮೊಬೈಲ್ ಫೋನಿನ ವಾರಸುದಾರನಾದ ಪ್ರಕಾಶ್ ಅವರು ಸಲೀಂ ಅವರನ್ನು ಸಂಪರ್ಕಿಸಿದ್ದು ಸ್ನೇಹ-ಸಂಗಮ ರಿಕ್ಷಾ ಚಾಲಕ ಮಾಲಕ ಸಂಘದ ಸದಸ್ಯರ ಸಮ್ಮುಖದಲ್ಲಿ ವಾರಸುದಾರನಿಗೆ ಹಸ್ತಾಂತರಿಸಿದ್ದಾರೆ. ಸಲೀಂ ಇವರ ಮಾನವೀಯ ಸೇವೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು*

Related posts

ಬೆಳ್ತಂಗಡಿ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ನಿವೃತ್ತ ಶಿಕ್ಷಕರಿಗೆ-ಶಾಖ ಸಿಬ್ಬಂದಿಗಳಿಗೆ ಗೌರವ ಪುರಸ್ಕಾರ ಸಮಾರಂಭ

Suddi Udaya

ಮೊಗ್ರು ಕಡಮ್ಮಾಜೆ ಫಾರ್ಮ್ಸ್ ನಲ್ಲಿ 3 ದಿನ ನಡೆಯಲಿರುವ ಮೀನು ಮೇಳಕ್ಕೆ ಚಾಲನೆ: ವಿಶೇಷ ಆಕರ್ಷಣೆ ಮೀನಿಗೆ ಗಾಳ ಹಾಕುವ ಸ್ಪರ್ಧೆ

Suddi Udaya

ಉಜಿರೆ: ಎಂ.ಜಿ.ಐ.ಆರ್.ಐ ತಂತ್ರಜ್ಞಾನ ಆಧಾರಿತ ಉದ್ಯಮಶೀಲತೆ ಅಭಿವೃದ್ಧಿಯ ಸಾಧ್ಯತೆಗಳು ಕುರಿತು ರಾಷ್ಟ್ರೀಯ ಮಟ್ಟದ ಜಾಗೃತಿ ಕಾರ್ಯಾಗಾರ

Suddi Udaya

ಫೆ.1: ಭೂಸೇನೆಯಲ್ಲಿ 22 ವರ್ಷ ದೇಶ ಸೇವೆ ಸಲ್ಲಿಸಿ ನಿವೃತ್ತಿ ಹೊಂದುತ್ತಿರುವ ಎ.ಸಿ.ಪಿ ಹವಾಲ್ದಾರ್ ದೇವಕುಮಾರ್ ಗೌಡರಿಗೆ ಹುಟ್ಟೂರಿನಲ್ಲಿ ಸ್ವಾಗತ ಅಭಿನಂದನಾ ಕಾರ್ಯಕ್ರಮ

Suddi Udaya

ಪ್ರತಿಭಾ ಪುರಸ್ಕಾರ ಮತ್ತು ಶೈಕ್ಷಣಿಕ ನಿಧಿ ವಿತರಣೆ ಕಾರ್ಯಕ್ರಮ

Suddi Udaya

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಘಟಕ : ಧಾರ್ಮಿಕ ಕ್ಷೇತ್ರದ ಸಾಧನೆಗಾಗಿ ನಿರಂಜನ್ ಜೈನ್ ಕುದ್ಯಾಡಿಯವರಿಗೆ ಗೌರವ ಪುರಸ್ಕಾರ

Suddi Udaya
error: Content is protected !!