September 6, 2026
ಸಾಧಕರು

ಮಾನವೀಯತೆ ಮೆರೆದ ಪಿಕಪ್ ಮಾಲಕ ಸಲೀಂ ಕೊಯ್ಯುರ್

ಬೆಳ್ತಂಗಡಿ: ಇಂದು ಮುಂಜಾನೆ ಪ್ರಕಾಶ್ ಎಂಬುವವರ ಮೊಬೈಲ್ ಪರಪ್ಪು- ಕೊಯ್ಯುರು ರಸ್ತೆ ಮಧ್ಯೆ ಕಳೆದು ಹೋಗಿದ್ದು, ಈ ಮಾರ್ಗವಾಗಿ ಸಂಚರಿಸುತ್ತಿದ್ದ ಸಾಮಾಜಿಕ ಕಾರ್ಯಕರ್ತ ಸಲೀಂ ಕೊಯ್ಯುರು ಎಂಬುವವರಿಗೆ ಸಿಕ್ಕಿದ್ದು ತಕ್ಷಣವೇ ವಾಟ್ಸಾಪ್ ಸಂದೇಶ ರವಾಣಿಸಿರುತ್ತಾರೆ. ಇದನ್ನು ಅರಿತ ಮೊಬೈಲ್ ಫೋನಿನ ವಾರಸುದಾರನಾದ ಪ್ರಕಾಶ್ ಅವರು ಸಲೀಂ ಅವರನ್ನು ಸಂಪರ್ಕಿಸಿದ್ದು ಸ್ನೇಹ-ಸಂಗಮ ರಿಕ್ಷಾ ಚಾಲಕ ಮಾಲಕ ಸಂಘದ ಸದಸ್ಯರ ಸಮ್ಮುಖದಲ್ಲಿ ವಾರಸುದಾರನಿಗೆ ಹಸ್ತಾಂತರಿಸಿದ್ದಾರೆ. ಸಲೀಂ ಇವರ ಮಾನವೀಯ ಸೇವೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು*

Related posts

ನಿವೃತ್ತ ಯೋಧ ಡಾ.ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ

Suddi Udaya

ಭಾರತೀಯ ಭೂ ಸೇನೆಯಲ್ಲಿ 32 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಕರ್ನಲ್ ನಿತಿನ್ ಆರ್. ಭಿಡೆಯವರಿಗೆ ವಿವಿಧ ಸಂಘ-ಸಂಸ್ಥೆಗಳಿಂದ ಅಭಿನಂದನೆ

Suddi Udaya

ಅಶಕ್ತರ ಪಾಲಿನ ಆಶಾಕಿರಣ ದೀಪಕ್ ಜಿ. ಮಂಗಳೂರು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗೆ ಆಯ್ಕೆ

Suddi Udaya

ಧರ್ಮಸ್ಥಳ ಹರ್ಷೇಂದ್ರ ಕುಮಾರ್ ಪ್ರತಿಷ್ಠಿತ ಅಗರಿ ಪ್ರಶಸ್ತಿಗೆ ಆಯ್ಕೆ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ ವೈದ್ಯಕೀಯ ನಿರ್ದೇಶಕಡಾ.ಮುರಳಿಕೃಷ್ಣ ಇರ್ವತ್ರಾಯರಿಗೆ”ವಿಕ ಹಿರೋಸ್” ಪ್ರಶಸ್ತಿ

Suddi Udaya

ಗುಂಡೂರಿ ಹಾಲು ಉ.ಸ. ಸಂಘಕ್ಕೆ ತಾಲೂಕಿನ ದ್ವಿತೀಯ ಉತ್ತಮ ಸಂಘ ಪ್ರಶಸ್ತಿ

Suddi Udaya
error: Content is protected !!