July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿಗೆ ಬಂದಾರಿನ ಚಂದ್ರಹಾಸ ಕುಂಬಾರ ಆಯ್ಕೆ

ಬಂದಾರು: ಶ್ರೀ ಕಾವೇರಿ ದಸರಾ ಸಮಿತಿ ಮತ್ತು ಪೊಣ್ಣoಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ಅಕ್ಟೋಬರ್ 11 ರಂದು ಗೋಣಿಕೊಪ್ಪದ ದಸರಾ ವೇದಿಕೆಯಲ್ಲಿ ನಡೆಯುವ ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿಗೆ 13 ಭಾಷೆಗಳ ಕವನಗಳು ಆಯ್ಕೆ ಆಗಿದ್ದು 78 ಕವಿಗಳು ಕವನ ವಾಚಿಸಲಿದ್ದಾರೆ.


ಕುಂಬಾರ ಭಾಷೆಯಿಂದ ಬೆಳ್ತಂಗಡಿ ತಾಲೂಕಿನ ಚಂದ್ರಹಾಸ ಕುಂಬಾರ ಬಂದಾರು ಆಯ್ಕೆಯಾಗಿರುತ್ತಾರೆ.

Related posts

ತಾಲೂಕಿನ ಹಲವೆಡೆ ಉತ್ತಮ ಮಳೆ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸ್ವಾಮಿಗಳ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಡಾ| ಡಿ.ವೀರೇಂದ್ರ ಹೆಗ್ಗಡೆಯವರಿಗೆ ಕೊಕ್ಕಡ ನಗರ ಭಜನಾ ಸಪ್ತಾಹದ ಅಂಗವಾಗಿ ಪಿಲಿ ನಲಿಕೆ -2025 ರ ಆಮಂತ್ರಣ ಪತ್ರಿಕೆ ನೀಡಿ, ಆಹ್ವಾನ

Suddi Udaya

ಶ್ರೀರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಆಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರತಿಷ್ಠಾ ಮಹೋತ್ಸವ ಆಮಂತ್ರಣ ಹಾಗೂ ಮನೆ ಮನೆಗೆ ಮಂತ್ರಾಕ್ಷತೆ

Suddi Udaya

ಅಳದಂಗಡಿ ಚಾಣಕ್ಯ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಮತ್ತೆ ಬಂದಿದೆ ಮುಳಿಯ ಜ್ಯುವೆಲ್ಸ್ ಚಿನ್ನೋತ್ಸವ, ನ.10ರಿಂದ 30ರ ವರೆಗೆ: ಪುತ್ತೂರು ಮತ್ತು ಬೆಳ್ತಂಗಡಿಯ ಮುಳಿಯ ಜ್ಯುವೆಲ್ಸ್‌ನಲ್ಲಿ ಮಳಿಗೆಗಳಲ್ಲಿ ಚಿನ್ನದ ಹಬ್ಬ

Suddi Udaya
error: Content is protected !!