July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಶಿಶಿಲ: ನವರಾತ್ರಿ ಪ್ರಯುಕ್ತ ಕುಣಿತ ಭಜನಾ ಸಪ್ತಾಹ ಶುಭಾರಂಭ

ಶಿಶಿಲ: ಇಲ್ಲಿನ ವೈಕುಂಠಪುರ ಶ್ರೀ ಚಾಮುಂಡೇಶ್ವರಿ ದೇವಿ ದೇವಸ್ಥಾನದ ನವರಾತ್ರಿ ಮಹೋತ್ಸವದ ಪ್ರಯುಕ್ತ ದಿ. ಶ್ರೀನಿವಾಸ ಇಂದಬೆಟ್ಟು ಸ್ಮರಣಾರ್ಥ ಕುಣಿತ ಭಜನಾ ಸಪ್ತಾಹ ಅ.4ರಂದು ಶುಭಾರಂಭಗೊಂಡಿತು.

ಮೊದಲ ದಿನದ ಭಜನಾಸೇವೆಯನ್ನು ಶ್ರೀ ಸಿದ್ದಿವಿನಾಯಕ ಭಜನಾಮಂಡಳಿ ಹೊಸ್ತೋಟ ಅರಸಿನಮಕ್ಕಿ ಇದರ ಸದಸ್ಯರು ನಡೆಸಿಕೊಟ್ಟರು. ಆಡಳಿತ ಮಂಡಳಿ ಪರವಾಗಿ ಭಜನಾ ಮಂಡಳಿ ಸದಸ್ಯರನ್ನು ಶಾಲು, ಅಭಿನಂದನಾ ಪತ್ರ ಹಾಗೂ ಸ್ಮರಣಿಕೆಯೊಂದಿಗೆ ಗೌರವಿಸಲಾಯಿತು.

Related posts

ಏ.23-24: ನಾಗ-ರಕ್ತೇಶ್ವರಿ, ಪಿಲಿಚಾಮುಂಡಿ, ಕಲ್ಕುಡ, ಕಲ್ಲುರ್ಟಿ, ಕಾಳಮ್ಮ, ಮಹಮ್ಮಾಯಿ-ಬೈರವ ಶಕ್ತಿಗಳ ಪ್ರತಿಷ್ಠಾ ಮಹೋತ್ಸವ ಮತ್ತು ನೇಮೋತ್ಸವ

Suddi Udaya

ಮೇಲಂತಬೆಟ್ಟು : ವಿದ್ಯುತ್ ಕೇಬಲ್ ನಲ್ಲಿ ಕಾಣಿಸಿಕೊಂಡ ಬೆಂಕಿ

Suddi Udaya

ನಾರಾವಿ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಸೂರ್ಯ ವಂದನಾ ಭಜನಾ ಉತ್ಸವದ ಪೂರ್ವ ತಯಾರಿ ಸಭೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ತನ್ವೀರ್ ಅಹಮದ್ ಉಲ್ಲಾ ಭೇಟಿ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದಿಂದ “ಕನಸು ಇದು ಭರವಸೆಯ ಬೆಳಕು”: ವಿದ್ಯಾರ್ಥಿಗಳೊಂದಿಗೆ 78 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ನಿರೀಕ್ಷಣಾ ಮಂದಿರ ಲೋಕಾರ್ಪಣೆ

Suddi Udaya
error: Content is protected !!