33 C
ಪುತ್ತೂರು, ಬೆಳ್ತಂಗಡಿ
March 30, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿಯಲ್ಲಿ “ಅಶ್ವಿ” ಅಲಂಕಾರ ಮಳಿಗೆ ಶುಭಾರಂಭ

ಅಳದಂಗಡಿ: ಇಲ್ಲಿಯ ಚರ್ಚ್ ಕಾಂಪ್ಲೆಕ್ಸ್ ನಲ್ಲಿ ಕಿರಣ್ ನಾವರ ಮಾಲಿಕತ್ವದ ಅಶ್ವಿ ಅಲಂಕಾರ ಮಳಿಗೆ ಅ.4ರಂದು ಶುಭಾರಂಭಗೊಂಡಿದೆ.

ನೂತನ ಸಂಸ್ಥೆಯನ್ನು ಸಂತೋಷ್ ಕುಮಾರ್ ಕಾಪಿನಡ್ಕ ದೀಪ ಬೆಳಗಿಸಿ ಉದ್ಘಾಟಿಸಿ, ಶುಭಹಾರೈಸಿದರು.

ಈ ಸಂದರ್ಭದಲ್ಲಿ ಪಿ.ಎಚ್ ಪ್ರಕಾಶ್ ಶೆಟ್ಟಿ ನೊಚ್ಚ, ನಿತ್ಯಾನಂದ ಎನ್ ನಾವರ, ರವಿ ಪೂಜಾರಿ ಹಾರಡ್ಡೆ, ವೀರೇಂದ್ರ ಕುಮಾರ್, ಶ್ರೀಮತಿ ಪುಷ್ಪಾವತಿ ಎನ್ ನಾವರ ಮತ್ತು ಮತ್ತಿತರರು ಉಪಸ್ಥಿತರಿದ್ದರು.

ಸಂಸ್ಥೆಯಲ್ಲಿ: ಮದುವೆ, ಹುಟ್ಟುಹಬ್ಬದ ಪಾರ್ಟಿ, ಬೇಬಿ ಶವರ್, ನಾಮಕರಣ ಸಮಾರಂಭ, ವೇದಿಕೆಯ ಅಲಂಕಾರ, ಹಿನ್ನೆಲೆ ಅಲಂಕಾರ,
ಸ್ಟಿಕ್ಕರ್ ಕತ್ತರಿಸುವುದು, ವಿನೈಲ್ ಕತ್ತರಿಸುವುದು, ನಂಬರ್ ಪ್ಲೇಟ್, ಯಾವುದೇ ಕಲಾಕೃತಿಗಳು ಲಭ್ಯವಿದೆ.

Related posts

ಉಜಿರೆ : ಅಕ್ರಮ ಮದ್ಯ ಮಾರಾಟ: ವಾಹನ ಸಹಿತ ರೂ. 1.53 ಲಕ್ಷದ ಮದ್ಯ ವಶ

Suddi Udaya

ಭಾರತೀಯ ಮಜ್ದೂರ್ ಸಂಘದ ರಾಷ್ಟ್ರೀಯ ಪ್ರಮುಖರಿಂದ ಸೇವಾಧಾಮಕ್ಕೆ ಭೇಟಿ

Suddi Udaya

ಮಡಂತ್ಯಾರು ವಲಯದ ಮಹಿಳಾ ವಲಯ ಸಮಿತಿ ರಚನಾ ಸಭೆ

Suddi Udaya

ಧರ್ಮಸ್ಥಳ: ಮಗನನ್ನು ರಕ್ಷಿಸಲು ಹೋಗಿ ತಂದೆ ನೀರುಪಾಲು

Suddi Udaya

ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಹೇಳಿಕೆಗೆ ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ವತಿಯಿಂದ ಖಂಡನೆ

Suddi Udaya

ಬೆಳ್ತಂಗಡಿ ಬಿಜೆಪಿ ಪಕ್ಷದ ಕಚೇರಿಗೆ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ

Suddi Udaya
error: Content is protected !!