38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿಯಲ್ಲಿ “ಅಶ್ವಿ” ಅಲಂಕಾರ ಮಳಿಗೆ ಶುಭಾರಂಭ

ಅಳದಂಗಡಿ: ಇಲ್ಲಿಯ ಚರ್ಚ್ ಕಾಂಪ್ಲೆಕ್ಸ್ ನಲ್ಲಿ ಕಿರಣ್ ನಾವರ ಮಾಲಿಕತ್ವದ ಅಶ್ವಿ ಅಲಂಕಾರ ಮಳಿಗೆ ಅ.4ರಂದು ಶುಭಾರಂಭಗೊಂಡಿದೆ.

ನೂತನ ಸಂಸ್ಥೆಯನ್ನು ಸಂತೋಷ್ ಕುಮಾರ್ ಕಾಪಿನಡ್ಕ ದೀಪ ಬೆಳಗಿಸಿ ಉದ್ಘಾಟಿಸಿ, ಶುಭಹಾರೈಸಿದರು.

ಈ ಸಂದರ್ಭದಲ್ಲಿ ಪಿ.ಎಚ್ ಪ್ರಕಾಶ್ ಶೆಟ್ಟಿ ನೊಚ್ಚ, ನಿತ್ಯಾನಂದ ಎನ್ ನಾವರ, ರವಿ ಪೂಜಾರಿ ಹಾರಡ್ಡೆ, ವೀರೇಂದ್ರ ಕುಮಾರ್, ಶ್ರೀಮತಿ ಪುಷ್ಪಾವತಿ ಎನ್ ನಾವರ ಮತ್ತು ಮತ್ತಿತರರು ಉಪಸ್ಥಿತರಿದ್ದರು.

ಸಂಸ್ಥೆಯಲ್ಲಿ: ಮದುವೆ, ಹುಟ್ಟುಹಬ್ಬದ ಪಾರ್ಟಿ, ಬೇಬಿ ಶವರ್, ನಾಮಕರಣ ಸಮಾರಂಭ, ವೇದಿಕೆಯ ಅಲಂಕಾರ, ಹಿನ್ನೆಲೆ ಅಲಂಕಾರ,
ಸ್ಟಿಕ್ಕರ್ ಕತ್ತರಿಸುವುದು, ವಿನೈಲ್ ಕತ್ತರಿಸುವುದು, ನಂಬರ್ ಪ್ಲೇಟ್, ಯಾವುದೇ ಕಲಾಕೃತಿಗಳು ಲಭ್ಯವಿದೆ.

Related posts

ಲಾಯಿಲ: ಸಾರಿ ಫೋಲ್ಡಿಂಗ್, ಬ್ರೈಡಲ್ ಮೇಕಪ್ ಹಾಗೂ ಸಾರಿ ಗೊಂಡೆ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರಿಂದ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ : ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಬೈಲಂಗಡಿ :ಶ್ರೀ ಸೋಮನಾಥೇಶ್ವರ ದೇವಸ್ಥಾನ ತೋಟತ್ತಾಡಿ ಬ್ರಹ್ಮ ಕಲಶೋತ್ಸವ ಕಾರ್ಯಾಲಯ ಉದ್ಘಾಟನೆ

Suddi Udaya

ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತ ಕಡಿರುದ್ಯಾವರ ಕಾನರ್ಪ ಕೌಡಂಗೆ ನಿವಾಸಿ ನೇಮಿರಾಜ ಗೌಡ ನಿಧನ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಭಿತ್ತಿ ಪತ್ರಿಕೆ ಅನಾವರಣ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಭೇಟಿ

Suddi Udaya
error: Content is protected !!