25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿಯಲ್ಲಿ “ಅಶ್ವಿ” ಅಲಂಕಾರ ಮಳಿಗೆ ಶುಭಾರಂಭ

ಅಳದಂಗಡಿ: ಇಲ್ಲಿಯ ಚರ್ಚ್ ಕಾಂಪ್ಲೆಕ್ಸ್ ನಲ್ಲಿ ಕಿರಣ್ ನಾವರ ಮಾಲಿಕತ್ವದ ಅಶ್ವಿ ಅಲಂಕಾರ ಮಳಿಗೆ ಅ.4ರಂದು ಶುಭಾರಂಭಗೊಂಡಿದೆ.

ನೂತನ ಸಂಸ್ಥೆಯನ್ನು ಸಂತೋಷ್ ಕುಮಾರ್ ಕಾಪಿನಡ್ಕ ದೀಪ ಬೆಳಗಿಸಿ ಉದ್ಘಾಟಿಸಿ, ಶುಭಹಾರೈಸಿದರು.

ಈ ಸಂದರ್ಭದಲ್ಲಿ ಪಿ.ಎಚ್ ಪ್ರಕಾಶ್ ಶೆಟ್ಟಿ ನೊಚ್ಚ, ನಿತ್ಯಾನಂದ ಎನ್ ನಾವರ, ರವಿ ಪೂಜಾರಿ ಹಾರಡ್ಡೆ, ವೀರೇಂದ್ರ ಕುಮಾರ್, ಶ್ರೀಮತಿ ಪುಷ್ಪಾವತಿ ಎನ್ ನಾವರ ಮತ್ತು ಮತ್ತಿತರರು ಉಪಸ್ಥಿತರಿದ್ದರು.

ಸಂಸ್ಥೆಯಲ್ಲಿ: ಮದುವೆ, ಹುಟ್ಟುಹಬ್ಬದ ಪಾರ್ಟಿ, ಬೇಬಿ ಶವರ್, ನಾಮಕರಣ ಸಮಾರಂಭ, ವೇದಿಕೆಯ ಅಲಂಕಾರ, ಹಿನ್ನೆಲೆ ಅಲಂಕಾರ,
ಸ್ಟಿಕ್ಕರ್ ಕತ್ತರಿಸುವುದು, ವಿನೈಲ್ ಕತ್ತರಿಸುವುದು, ನಂಬರ್ ಪ್ಲೇಟ್, ಯಾವುದೇ ಕಲಾಕೃತಿಗಳು ಲಭ್ಯವಿದೆ.

Related posts

ಬೆಳ್ತಂಗಡಿ: ಹುಟ್ಟೂರಲ್ಲಿ ಬಂಗೇರರ ವೃತ್ತ ಮತ್ತು ಪುತ್ಥಳಿ ನಿರ್ಮಾಣ: ಜಯವಿಕ್ರಮ್ ಕಲ್ಲಾಪು

Suddi Udaya

ಮಡಂತ್ಯಾರು: ಬುಲೆಟ್ ಟ್ಯಾಂಕರ್ ಮತ್ತು ಓಮ್ನಿ ಕಾರ್ ಮುಖಾಮುಖಿ ಡಿಕ್ಕಿ

Suddi Udaya

ಬೆಳ್ತಂಗಡಿ ಸ್ಥಾಯಿ ಸಮಿತಿಯ ಅಧ್ಯಕ್ಷ ಶರತ್ ಕುಮಾರ್ ರವರ ಮನೆಗೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಬಡಗಕಾರಂದೂರು: ಸ.ಉ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya

ಬೆಂಗಳೂರು ಬಿಲ್ಲವ ಅಸೋಸಿಯೇಷನ್ ನಿಂದ ಪೀತಾಂಬರ ಹೆರಾಜೆ ಅವರಿಗೆ ಅಭಿನಂದನೆ

Suddi Udaya

ಲೋಕಸಭಾ ಚುನಾವಣೆ : ನಾಳೆ ಚುನಾವಣಾ ಆಯೋಗದಿಂದ ವೇಳಾಪಟ್ಟಿ ಪ್ರಕಟ

Suddi Udaya
error: Content is protected !!