23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ಚಾರ್ಮಾಡಿಯಲ್ಲಿ ಕಾಡಾನೆ ಹಾವಳಿ

ಬೆಳ್ತಂಗಡಿ ಚಾರ್ಮಾಡಿ ಗ್ರಾಮದ ಮಠದ ಮಜಲು ಎಂಬಲ್ಲಿ ಅನಂತರಾವ್ ಎಂಬವರ ತೋಟಕ್ಕೆ ಶನಿವಾರ ಮುಂಜಾನೆ ನುಗ್ಗಿದ ಕಾಡಾನೆಗಳ ಹಿಂಡು 60 ಅಡಕೆ ಮರ ಹಾಗೂ ಒಂದು ತೆಂಗಿನ ಮರವನ್ನು ಮುರಿದುಹಾಕಿವೆ.
ಹಿಂಡಿನಲ್ಲಿ ಸುಮಾರು 6 ಕಾಡಾನೆಗಳಿರುವ ಶಂಕೆ ವ್ಯಕ್ತವಾಗಿದ್ದು ತೋಟದಲ್ಲಿ ಮೂಡಿರುವ ಆನೆಗಳ ಹೆಜ್ಜೆಗಳು ಇದನ್ನು ದೃಢೀಕರಿಸುತ್ತಿವೆ.
ಮಠದ ಮಜಲು ಪರಿಸರದಲ್ಲಿ ಒಂಟಿ ಸಲಗ ಸೇರಿದಂತೆ ಎರಡರಿಂದ ಮೂರು ಆನೆಗಳಿರುವ ಹಿಂಡು ಆಗಾಗ ಕಂಡು ಬರುತ್ತಿದ್ದರೆ ಈ ಬಾರಿ ಏಕಾಏಕಿ ಆರು ಆನೆಗಳು ಕಂಡುಬಂದಿವೆ ಎಂದು ಸ್ಥಳೀಯ ಪ್ರಕಾಶ್ ನಾರಾಯಣ್ ರಾವ್ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನಿಂದ ಮಕ್ಕಳ ರಜಾ ಶಿಬಿರ 2025: ಮಕ್ಕಳಿಗೆ ಉಚಿತ ಪುಸ್ತಕ ವಿತರಣೆಯೊಂದಿಗೆ ಮಾಹಿತಿ ಕಾರ್ಯಕ್ರಮ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ

Suddi Udaya

ಮಿತ್ತಬಾಗಿಲು:‌ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

Suddi Udaya

ಮಹಿಳಾ ಕಾಂಗ್ರೆಸ್ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಶ್ರೀಮತಿ ಝೀನತ್ ಉಜಿರೆ ನೇಮಕ

Suddi Udaya

ಬೆಳಾಲಿನಲ್ಲಿ ಅಕ್ರಮ ಮದ್ಯ ದಾಸ್ತಾನು ಘಟಕಕ್ಕೆ ಅಬಕಾರಿ ದಾಳಿ: ಆರೋಪಿ ದಯಾನಂದ ಸಹಿತ ರೂ.45 ಸಾವಿರ ಮೌಲ್ಯದ ಮದ್ಯ ವಶಕ್ಕೆ

Suddi Udaya

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!