September 6, 2026
ಗ್ರಾಮಾಂತರ ಸುದ್ದಿ

ಚಾರ್ಮಾಡಿಯಲ್ಲಿ ಕಾಡಾನೆ ಹಾವಳಿ

ಬೆಳ್ತಂಗಡಿ ಚಾರ್ಮಾಡಿ ಗ್ರಾಮದ ಮಠದ ಮಜಲು ಎಂಬಲ್ಲಿ ಅನಂತರಾವ್ ಎಂಬವರ ತೋಟಕ್ಕೆ ಶನಿವಾರ ಮುಂಜಾನೆ ನುಗ್ಗಿದ ಕಾಡಾನೆಗಳ ಹಿಂಡು 60 ಅಡಕೆ ಮರ ಹಾಗೂ ಒಂದು ತೆಂಗಿನ ಮರವನ್ನು ಮುರಿದುಹಾಕಿವೆ.
ಹಿಂಡಿನಲ್ಲಿ ಸುಮಾರು 6 ಕಾಡಾನೆಗಳಿರುವ ಶಂಕೆ ವ್ಯಕ್ತವಾಗಿದ್ದು ತೋಟದಲ್ಲಿ ಮೂಡಿರುವ ಆನೆಗಳ ಹೆಜ್ಜೆಗಳು ಇದನ್ನು ದೃಢೀಕರಿಸುತ್ತಿವೆ.
ಮಠದ ಮಜಲು ಪರಿಸರದಲ್ಲಿ ಒಂಟಿ ಸಲಗ ಸೇರಿದಂತೆ ಎರಡರಿಂದ ಮೂರು ಆನೆಗಳಿರುವ ಹಿಂಡು ಆಗಾಗ ಕಂಡು ಬರುತ್ತಿದ್ದರೆ ಈ ಬಾರಿ ಏಕಾಏಕಿ ಆರು ಆನೆಗಳು ಕಂಡುಬಂದಿವೆ ಎಂದು ಸ್ಥಳೀಯ ಪ್ರಕಾಶ್ ನಾರಾಯಣ್ ರಾವ್ ತಿಳಿಸಿದ್ದಾರೆ.

Related posts

ಕುತ್ಲೂರು ಗ್ರಾಮ ಅರಣ್ಯ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಉಜಿರೆ ಬಾರ್ ಮುಂದೆ ನಿಲ್ಲಿಸಿದ ಬೈಕ್ ಕಳ್ಳತನ

Suddi Udaya

ಮಡಂತ್ಯಾರು ಮೆಸ್ಕಾಂ ಕಛೇರಿಯಲ್ಲಿ ಕಂದಾಯ ಅದಾಲತ್‌ ಕಾರ್ಯಕ್ರಮ: ವಿದ್ಯುತ್ ಪರಿವರ್ತಕದ ಬೇಡಿಕೆಗೆ ಮನವಿ

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ನಿಯಂತ್ರಣ ದಿನಾಚರಣೆ ಹಾಗೂ ನಶಾಮುಕ್ತ ಭಾರತ ಪ್ರತಿಜ್ಞಾವಿಧಿ ಬೋಧನೆ

Suddi Udaya

ಮಡಂತ್ಯಾರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘ ಹಾಗೂ ಮಚ್ಚಿನ ಗ್ರಾ.ಪಂ. ನಿಂದ ಆಧಾರ್ ನೋಂದಣಿ ಮತ್ತು ಪರಿಷ್ಕರಣೆ

Suddi Udaya

ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರಿಸರ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಪ್ರಾಥಮಿಕ ಹಾಗೂ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya
error: Content is protected !!