24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಚಾರ್ಮಾಡಿಯಲ್ಲಿ ಕಾಡಾನೆ ಹಾವಳಿ

ಬೆಳ್ತಂಗಡಿ ಚಾರ್ಮಾಡಿ ಗ್ರಾಮದ ಮಠದ ಮಜಲು ಎಂಬಲ್ಲಿ ಅನಂತರಾವ್ ಎಂಬವರ ತೋಟಕ್ಕೆ ಶನಿವಾರ ಮುಂಜಾನೆ ನುಗ್ಗಿದ ಕಾಡಾನೆಗಳ ಹಿಂಡು 60 ಅಡಕೆ ಮರ ಹಾಗೂ ಒಂದು ತೆಂಗಿನ ಮರವನ್ನು ಮುರಿದುಹಾಕಿವೆ.
ಹಿಂಡಿನಲ್ಲಿ ಸುಮಾರು 6 ಕಾಡಾನೆಗಳಿರುವ ಶಂಕೆ ವ್ಯಕ್ತವಾಗಿದ್ದು ತೋಟದಲ್ಲಿ ಮೂಡಿರುವ ಆನೆಗಳ ಹೆಜ್ಜೆಗಳು ಇದನ್ನು ದೃಢೀಕರಿಸುತ್ತಿವೆ.
ಮಠದ ಮಜಲು ಪರಿಸರದಲ್ಲಿ ಒಂಟಿ ಸಲಗ ಸೇರಿದಂತೆ ಎರಡರಿಂದ ಮೂರು ಆನೆಗಳಿರುವ ಹಿಂಡು ಆಗಾಗ ಕಂಡು ಬರುತ್ತಿದ್ದರೆ ಈ ಬಾರಿ ಏಕಾಏಕಿ ಆರು ಆನೆಗಳು ಕಂಡುಬಂದಿವೆ ಎಂದು ಸ್ಥಳೀಯ ಪ್ರಕಾಶ್ ನಾರಾಯಣ್ ರಾವ್ ತಿಳಿಸಿದ್ದಾರೆ.

Related posts

ವಾಣಿ ಕಾಲೇಜು ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ

Suddi Udaya

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ಟ್ರಡಿಷನಲ್ ಯೋಗ ವಿಭಾಗದಲ್ಲಿ ವಾಣಿ ಪ.ಪೂ. ಕಾಲೇಜಿನ ಮೋಹಿತ್ ಪ್ರಥಮ ಸ್ಥಾನ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮಹಿಳಾ ಘಟಕ ಪದಾಧಿಕಾರಿಗಳ ಆಯ್ಕೆ

Suddi Udaya

ರೆಖ್ಯ: ಅಶ್ವಿತ್ ಕುಮಾರ್ ನಾಪತ್ತೆ ಪ್ರಕರಣ: ಮೂರು ದಿನಗಳ ಬಳಿಕ ಶಿರಾಡಿ ಗ್ರಾಮದ ಕುಕ್ಕುಂಜ ಸಮೀಪ ಹೊಳೆ ಬದಿಯಲ್ಲಿ ಪತ್ತೆ ಹಚ್ಚಿದ “ಶೌರ್ಯ” ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ತಂಡ

Suddi Udaya

ಟೆಲಿಕಾಂ ಕಾರ್ಮಿಕರ ಹಕ್ಕಿಗಾಗಿ ಬೆಂಗಳೂರು ಧರಣಿಗೆ ಸಂಪೂರ್ಣ ಬೆಂಬಲ: ಅನಿಲ್ ಕುಮಾರ್ ಯು

Suddi Udaya
error: Content is protected !!