22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ಚಾರ್ಮಾಡಿಯಲ್ಲಿ ಕಾಡಾನೆ ಹಾವಳಿ

ಬೆಳ್ತಂಗಡಿ ಚಾರ್ಮಾಡಿ ಗ್ರಾಮದ ಮಠದ ಮಜಲು ಎಂಬಲ್ಲಿ ಅನಂತರಾವ್ ಎಂಬವರ ತೋಟಕ್ಕೆ ಶನಿವಾರ ಮುಂಜಾನೆ ನುಗ್ಗಿದ ಕಾಡಾನೆಗಳ ಹಿಂಡು 60 ಅಡಕೆ ಮರ ಹಾಗೂ ಒಂದು ತೆಂಗಿನ ಮರವನ್ನು ಮುರಿದುಹಾಕಿವೆ.
ಹಿಂಡಿನಲ್ಲಿ ಸುಮಾರು 6 ಕಾಡಾನೆಗಳಿರುವ ಶಂಕೆ ವ್ಯಕ್ತವಾಗಿದ್ದು ತೋಟದಲ್ಲಿ ಮೂಡಿರುವ ಆನೆಗಳ ಹೆಜ್ಜೆಗಳು ಇದನ್ನು ದೃಢೀಕರಿಸುತ್ತಿವೆ.
ಮಠದ ಮಜಲು ಪರಿಸರದಲ್ಲಿ ಒಂಟಿ ಸಲಗ ಸೇರಿದಂತೆ ಎರಡರಿಂದ ಮೂರು ಆನೆಗಳಿರುವ ಹಿಂಡು ಆಗಾಗ ಕಂಡು ಬರುತ್ತಿದ್ದರೆ ಈ ಬಾರಿ ಏಕಾಏಕಿ ಆರು ಆನೆಗಳು ಕಂಡುಬಂದಿವೆ ಎಂದು ಸ್ಥಳೀಯ ಪ್ರಕಾಶ್ ನಾರಾಯಣ್ ರಾವ್ ತಿಳಿಸಿದ್ದಾರೆ.

Related posts

ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಪಟ್ರಮೆ ಅನಾರು ಬೂತ್‌ಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಭೇಟಿ

Suddi Udaya

ಗೇರುಕಟ್ಟೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ರಚನೆ

Suddi Udaya

ಸಿ.ವಿ.ಸಿ ಹಾಲ್ ವಸತಿ ವಿದ್ಯಾರ್ಥಿನಿ ನಿಲಯದ ಸಮಸ್ಯೆಗೆ ಸಿಕ್ಕಿತು ವಾರ್ಡನ್ ನಿಯೋಜನೆ ಬಳಿಕ ಪರಿಹಾರ

Suddi Udaya

ಗುರಿಪಳ್ಳ ಜಯನಗರದಲ್ಲಿ ಬ್ರಹ್ಮಶ್ರೀ ಬಿಲ್ಲವ ಮಹಿಳಾ ಸ್ವ ಸಹಾಯ ಸಂಘ ಉದ್ಘಾಟನೆ

Suddi Udaya
error: Content is protected !!