April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ: ಅಳಕೆ ಎಂಬಲ್ಲಿ ಕತ್ತು ಕೊಯ್ದುಕೊಂಡ ಸ್ಥಿತಿಯಲ್ಲಿ ವೃದ್ಧ ಸಾವು : ಕೊಲೆಯೇ, ಆತ್ಮಹತ್ಯೆಯೇ ಪೊಲೀಸರ ತನಿಖೆ

ತಣ್ಣೀರುಪಂತ: ತಣ್ಣೀರುಪಂತ ಗ್ರಾಮದ ಅಳಕ್ಕೆ ಎಂಬಲ್ಲಿ ಕತ್ತು ಕೊಯ್ದುಕೊಂಡ‌ ರೀತಿ ಯಲ್ಲಿ ವೃದ್ಧರೊರ್ವರು ಮೃತಪಟ್ಟಿರುವುದು ಅ.4ರಂದು ಬೆಳಕಿಗೆ ಬಂದಿದೆ.

ಮೃತಪಟ್ಟ ವ್ಯಕ್ತಿ ರಾಜೀವ ಪೂಜಾರಿ (72 ವರ್ಷ) ಎಂದು ಗುರುತಿಸಲಾಗಿದೆ.

ಮೃತಪಟ್ಟ ವ್ಯಕ್ತಿ ಮನೆಯ ಹಿಂಬಾಗಿಲಿನಲ್ಲಿ ಕತ್ತಿಯಿಂದ ಕುತ್ತಿಗೆ ಕೊಯ್ದುಕೊಂಡ ರೀತಿಯಲ್ಲಿ ಸಾವನ್ನಪ್ಪಿರುವುದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಬೆಳ್ತಂಗಡಿ ವೃತ್ತ ನಿರೀಕ್ಷಕರು, ಪುಂಜಾಲಕಟ್ಟೆ ಠಾಣೆಯ ಪೊಲೀಸರು ಹಾಗೂ ಸೀನ್ ಆಫ್ ಕ್ರೈಂ ತಂಡ ಭೇಟಿ ನೀಡಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡರೇ ಅಥವಾ ಕೊಲೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ

Related posts

ಎಸ್.ಡಿ.ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಯಾಂತ್ರಿಕ ಕಾರ್ಯಾಗಾರ

Suddi Udaya

ಮಚ್ಚಿನ: ಕುದ್ರಡ್ಕ ನಿವಾಸಿ ಅಣ್ಣಿ ಪೂಜಾರಿ ನಿಧನ

Suddi Udaya

ಶಿಶಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಹೊಸ ವರ್ಷದ ಪ್ರಯುಕ್ತ ವಿಶೇಷ ಫಲಪುಷ್ಪಗಳಿಂದ ಅಲಂಕೃತಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳ

Suddi Udaya

ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ II ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಮರ್ಹೂಮ್ ಹಸನ್ ಗಿಂಡಾಡಿ ಇವರ ಸ್ಮರಣಾರ್ಥ ಎಸ್‌ಡಿಪಿಐ ವತಿಯಿಂದ ಪೇರಲ್ದರಕಟ್ಟೆಯಲ್ಲಿ ಇಫ್ತಾರ್ ಮೀಟ್

Suddi Udaya
error: Content is protected !!