April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾಳ: ಆಟೋ ಮಾಲಕ ಚಾಲಕ ಜಾರಪ್ಪ ಶೆಟ್ಟಿ ನಿಧನ

ಬೆಳ್ತಂಗಡಿ: ನಾಳ ದೇವಿ ನಗರ ಸತತ ಜನತಾ ಕಾಲೋನಿ ನಿವಾಸಿ ಹಿರಿಯ ಅಟೋ ಚಾಲಕ, ಮಾಲೀಕರಾದ ಜಾರಪ್ಪ ಶೆಟ್ಟಿ (65 ವರ್ಷ)ಅಲ್ಪಕಾಲದ ಅನಾರೋಗ್ಯದಿಂದ ಬಳಲಿ ಸ್ವ ಗೃಹದಲ್ಲಿ ಇಂದು ಅ.5 ರಂದು ನಿಧನರಾದರು.


ಮೃತರು ಹಲವಾರು ಬಾರಿ ಶಬರಿಮಲೆ ಯಾತ್ರೆ ಮಾಡಿಕೊಂಡು, ನಾಳದಲ್ಲಿ ಶಬರಿಮಲೆ ವೃತ್ತಧಾರಿಗಳಿಗೆ ಗುರು ಸ್ವಾಮಿ ಆಗಿದ್ದರು. ಗೇರುಕಟ್ಟೆ ಸ್ನೇಹಸಂಗಮ ಆಟೋ ಚಾಲಕ ಮಾಲೀಕರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದರು. ಮೃತರ ಪತ್ನಿ ಲಕ್ಷ್ಮಿ,ಇಬ್ಬರು ಪುತ್ರರಲ್ಲಿ, ಓರ್ವ ಧನಂಜಯ ಕುಮಾರ್ ಗುರುವಾಯನಕೆರೆ ರಬ್ಬರ್ ಸೊಸೈಟಿಯ ಸಿಬ್ಬಂದಿ ಇನ್ನೋರ್ವ ಮಂಗಳೂರಿನಲ್ಲಿ ಬೇಕರಿ ಉದ್ಯಮ ನಡೆಸುತ್ತಾರೆ. ವಿಜಯಶ್ರೀ, ವಿಧ್ಯಾಶ್ರೀ, ಪದ್ಮಶ್ರೀ ಮೂವರು ಪುತ್ರಿಯರು, ಮೂವರು ಸಹೋದರರು, ಓರ್ವ ಸಹೋದರಿ, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಗುರುವಾಯನಕೆರೆ ಕೆರೆ ಬಳಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಪರಾರಿಯಾದ ಲಾರಿ: ತಪ್ಪಿದ ಅನಾಹುತ

Suddi Udaya

ಉಜಿರೆ ಅನುಗ್ರಹದಲ್ಲಿ ನವೀಕೃತಗೊಂಡ ಪೂರ್ವ ಪ್ರಾಥಮಿಕ ತರಗತಿ ಹಾಗೂ ಒಳಾಂಗಣ ಆಟದ ಮನೆಯ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಶಿವಪ್ರಸಾದ್ ಕೊಕ್ಕಡ

Suddi Udaya

ಶಾಲಾ ವಾಹನ ಡಿಕ್ಕಿ: ಪಾದಾಚಾರಿ ಕಡಿರುದ್ಯಾವರ ನಿವಾಸಿ ಸುರೇಶ್‌ ನಾಯ್ಕ ಮೃತ್ಯು

Suddi Udaya

ನೆರಿಯ ಹಿಂದೂ ರುದ್ರಭೂಮಿಗೆ ಪಂಚಾಯತ್ ಬಳಿ ಇರುವ ಕಂದಾಯ ಜಾಗವನ್ನು ಮೀಸಲಿರಿಸಿದ ತಹಶೀಲ್ದಾರರು: ಪ್ರತಿಭಟನೆ ಕೈಬಿಟ್ಟ ಗ್ರಾಮಸ್ಥರು

Suddi Udaya

ಕಡಿರುದ್ಯಾವರದಲ್ಲಿ ಒಂಟಿ ಸಲಗದ ಹಾವಳಿ: ಅಪಾರ ಅಡಿಕೆ ಗಿಡ, ಬಾಳೆ ಗಿಡಗಳಿಗೆ ಹಾನಿ

Suddi Udaya
error: Content is protected !!