25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾಳ: ಆಟೋ ಮಾಲಕ ಚಾಲಕ ಜಾರಪ್ಪ ಶೆಟ್ಟಿ ನಿಧನ

ಬೆಳ್ತಂಗಡಿ: ನಾಳ ದೇವಿ ನಗರ ಸತತ ಜನತಾ ಕಾಲೋನಿ ನಿವಾಸಿ ಹಿರಿಯ ಅಟೋ ಚಾಲಕ, ಮಾಲೀಕರಾದ ಜಾರಪ್ಪ ಶೆಟ್ಟಿ (65 ವರ್ಷ)ಅಲ್ಪಕಾಲದ ಅನಾರೋಗ್ಯದಿಂದ ಬಳಲಿ ಸ್ವ ಗೃಹದಲ್ಲಿ ಇಂದು ಅ.5 ರಂದು ನಿಧನರಾದರು.


ಮೃತರು ಹಲವಾರು ಬಾರಿ ಶಬರಿಮಲೆ ಯಾತ್ರೆ ಮಾಡಿಕೊಂಡು, ನಾಳದಲ್ಲಿ ಶಬರಿಮಲೆ ವೃತ್ತಧಾರಿಗಳಿಗೆ ಗುರು ಸ್ವಾಮಿ ಆಗಿದ್ದರು. ಗೇರುಕಟ್ಟೆ ಸ್ನೇಹಸಂಗಮ ಆಟೋ ಚಾಲಕ ಮಾಲೀಕರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದರು. ಮೃತರ ಪತ್ನಿ ಲಕ್ಷ್ಮಿ,ಇಬ್ಬರು ಪುತ್ರರಲ್ಲಿ, ಓರ್ವ ಧನಂಜಯ ಕುಮಾರ್ ಗುರುವಾಯನಕೆರೆ ರಬ್ಬರ್ ಸೊಸೈಟಿಯ ಸಿಬ್ಬಂದಿ ಇನ್ನೋರ್ವ ಮಂಗಳೂರಿನಲ್ಲಿ ಬೇಕರಿ ಉದ್ಯಮ ನಡೆಸುತ್ತಾರೆ. ವಿಜಯಶ್ರೀ, ವಿಧ್ಯಾಶ್ರೀ, ಪದ್ಮಶ್ರೀ ಮೂವರು ಪುತ್ರಿಯರು, ಮೂವರು ಸಹೋದರರು, ಓರ್ವ ಸಹೋದರಿ, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ನೆರಿಯ: ಬಾಂಜಾರು ಸಮುದಾಯ ಭವನ ಮತಗಟ್ಟೆ ಕೇಂದ್ರಕ್ಕೆ ಜಿಲ್ಲಾ ಸ್ವೀಪ್ ಸಮಿತಿ ತಂಡ ಭೇಟಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವತಿಯಿಂದ ಹರೀಶ್ ಮೂಲ್ಯ ರವರಿಗೆ ಆರ್ಥಿಕ ಧನಸಹಾಯ

Suddi Udaya

ಹದಗೆಟ್ಟ ಬಳ್ಳಮಂಜ ರಸ್ತೆ: ದುರಸ್ತಿಗೊಳಿಸುವಂತೆ ಮಡಂತ್ಯಾರು ಆಟೋ ಚಾಲಕ ಮಾಲಕರ ಸಂಘದಿಂದ ಒತ್ತಾಯ

Suddi Udaya

ದೇವಾಂಗ ಸಮಾಜ ಮುಂಡಾಜೆ ಘಟಕದ ತ್ರೈಮಾಸಿಕ ಸಭೆ

Suddi Udaya

ಮುಂಡಾಜೆ ಸೀಟು-ಅಂಬಡ್ತ್ಯಾರು ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದು ಚಾಲಕ ಮೃತ್ಯು

Suddi Udaya

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ‌ಯವರನ್ನು ಭೇಟಿ ಮಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ:ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಗಳ ಕುರಿತು ಚರ್ಚೆ

Suddi Udaya
error: Content is protected !!