24.6 C
ಪುತ್ತೂರು, ಬೆಳ್ತಂಗಡಿ
May 18, 2025
ಪ್ರಮುಖ ಸುದ್ದಿ

ಪೆರ್ಮಾಣುವಿನ ಭ। ಶ್ರೀ 1008 ಅನಂತನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರ ಕಾರ್ಯಕ್ಕೆ ಕಾರ್ಕಳದ ಶ್ರೀಗಳ ಆರ್ಶೀವಾದ ಹಾಗೂ ಮಾರ್ಗದರ್ಶನ

ಬೆಳ್ತಂಗಡಿ: ನಡ ಗ್ರಾಮದ ಪೆರ್ಮಾಣುವಿನ ಭ। ಶ್ರೀ 1008 ಅನಂತನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರ ಕಾರ್ಯಕ್ಕೆ ಅ. 05 ರಂದು ಕಾರ್ಕಳ ಶ್ರೀ ಜೈನಮಠದ ಪರಮಪೂಜ್ಯ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರ ಆಶೀರ್ವಾದ ಹಾಗೂ ಮಾರ್ಗದರ್ಶನ ಪಡೆಯಲಾಯಿತು.

ಕಾರ್ಯಕ್ರಮದಲ್ಲಿ ಬಸದಿಯ ಆಡಳಿತ ಮೊತ್ತೇಸರರಾದ ಧನಂಜಯ ಅಜ್ರ ‘ನಡಗುತ್ತು’, ಮೂಡಬೆಟ್ಟು ರಾಜಶೇಖರ ಅಜ್ರಿ, ಮೂಡಬೆಟ್ಟು ಅನಂತರಾಜ್ ಜೈನ್, ಲಾಯಿಲ ಗುತ್ತು ಚಿತ್ತರಂಜನ್ ಹೆಗ್ಡೆ, ಹೊಕ್ಕಿಲ ಗುತ್ತು ಅರುಣ್ ಕುಮಾರ್ ಜೈನ್, ಪವನಂಜಯ ನಡ, ‘ಕೆಳಗಿನ ಸುರ್ಯ’ ಶಶಿಕಿರಣ್ ಜೈನ್, ಪವನಂಜಯ ಪೆರ್ಮಾಣು, ನಡಗುತ್ತು ಅನಿಶ್, ಪುರೋಹಿತರಾದ ಧರಣೇಂದ್ರ ಇಂದ್ರ, ಒಳಬೈಲು ನೇಮಿರಾಜ ಆರಿಗ, ಮಠದ ವ್ಯವಸ್ಥಾಪಕರಾದ ಧನಕೀರ್ತಿ ಕಡಂಬ, ಮತ್ತಿತರರು ಉಪಸ್ಥಿತರಿದ್ದರು. ಈ ಎಲ್ಲಾ ಸದಸ್ಯರು ಮಠದಲ್ಲಿ ಪೂಜೆ ಸಲ್ಲಿಸಿ, ಸ್ವಾಮೀಜಿಯವರ ಆಶೀರ್ವಾದ ಪಡೆದರು.

Related posts

ಕಾಂಗ್ರೆಸ್ ಕಾರ್ಯಕರ್ತರ ಅಭಿನಂದನಾ ಸಭೆಯಲ್ಲಿ ಅಂತರಿಕ ಕಚ್ಚಾಟ ಬಹಿರಂಗ: ಬೂತುಗಳಲ್ಲಿ ಹಣ ಸಮರ್ಪಕವಾಗಿ ನಿರ್ವಹಣೆಯಾಗಿಲ್ಲ ಎಂದು ಹೇಳಿದ ಕಾರ್ಯಕರ್ತನನ್ನು ತಡೆದ ಬಂಗೇರ: ಬಂಗೇರ ಮಾತನ್ನು ವಿರೋಧಿಸಿ, ಸಭೆಯಿಂದ ಹೊರ ನಡೆದ ಪತ್ರಕರ್ತರು

Suddi Udaya

ದ.ಕ. ಜಿಲ್ಲಾ ಅಸಂಘಟಿತ ಕಾರ್ಮಿಕ ಘಟಕ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ನಾರಾಯಣ ಪೂಜಾರಿ ಬಳ್ಳಮಂಜ ಆಯ್ಕೆ

Suddi Udaya

ಗುರುವಾಯನಕೆರೆ:ಎಕ್ಸೆಲ್ ಕಾಲೇಜಿನಲ್ಲಿ ಪ್ರತಿಭಾವಂತರಿಗೆ ಸಂಪೂರ್ಣ ಉಚಿತ ನೀಟ್ ಕೋಚಿಂಗ್ : ಶೈಕ್ಷಣಿಕ ಸಾಧನೆಗಳ ಮೂಲಕ ರಾಜ್ಯದಲ್ಲಿ ಗುರುತಿಸ್ಪಟ್ಟ ಕಾಲೇಜು ಎಕ್ಸೆಲ್

Suddi Udaya

ಅಯೋಧ್ಯೆ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ: ಬಂದಾರು ಪೆಲತ್ತಿಮಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ರಾಮತಾರಕ ಮಂತ್ರ ಜಪ, ಭಜನೆ

Suddi Udaya

ಬೆಳ್ತಂಗಡಿ ಸಮಾಜ ಮಂದಿರದಲ್ಲಿ ಭಗವದ್ಗೀತ ಪ್ರವಚನ ಸಪ್ತಾಹಕ್ಕೆ ಚಾಲನೆ:

Suddi Udaya

ತುಂಗಪ್ಪ ಬಂಗೇರ ನೇತೃತ್ವದಲ್ಲಿ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 17 ನೇ ವರ್ಷದ ಸಾಮೂಹಿಕ ವಿವಾಹ: ಸತಿ ಪತಿಗಳಾಗಿ 7 ಜೋಡಿ ಗೃಹಾಸ್ಥಶ್ರಮಕ್ಕೆ,ಸಾಧಕರಿಗೆ ಸ್ವಸ್ತಿ ಸಿರಿ ರಾಜ್ಯಪ್ರಶಸ್ತಿ, ಸ್ವಸ್ತಿಕ್ ಸಂಭ್ರಮ ಪ್ರಶಸ್ತಿ ಪ್ರದಾನ

Suddi Udaya
error: Content is protected !!