25.5 C
ಪುತ್ತೂರು, ಬೆಳ್ತಂಗಡಿ
April 24, 2026
ಪ್ರಮುಖ ಸುದ್ದಿ

ಪೆರ್ಮಾಣುವಿನ ಭ। ಶ್ರೀ 1008 ಅನಂತನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರ ಕಾರ್ಯಕ್ಕೆ ಕಾರ್ಕಳದ ಶ್ರೀಗಳ ಆರ್ಶೀವಾದ ಹಾಗೂ ಮಾರ್ಗದರ್ಶನ

ಬೆಳ್ತಂಗಡಿ: ನಡ ಗ್ರಾಮದ ಪೆರ್ಮಾಣುವಿನ ಭ। ಶ್ರೀ 1008 ಅನಂತನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರ ಕಾರ್ಯಕ್ಕೆ ಅ. 05 ರಂದು ಕಾರ್ಕಳ ಶ್ರೀ ಜೈನಮಠದ ಪರಮಪೂಜ್ಯ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರ ಆಶೀರ್ವಾದ ಹಾಗೂ ಮಾರ್ಗದರ್ಶನ ಪಡೆಯಲಾಯಿತು.

ಕಾರ್ಯಕ್ರಮದಲ್ಲಿ ಬಸದಿಯ ಆಡಳಿತ ಮೊತ್ತೇಸರರಾದ ಧನಂಜಯ ಅಜ್ರ ‘ನಡಗುತ್ತು’, ಮೂಡಬೆಟ್ಟು ರಾಜಶೇಖರ ಅಜ್ರಿ, ಮೂಡಬೆಟ್ಟು ಅನಂತರಾಜ್ ಜೈನ್, ಲಾಯಿಲ ಗುತ್ತು ಚಿತ್ತರಂಜನ್ ಹೆಗ್ಡೆ, ಹೊಕ್ಕಿಲ ಗುತ್ತು ಅರುಣ್ ಕುಮಾರ್ ಜೈನ್, ಪವನಂಜಯ ನಡ, ‘ಕೆಳಗಿನ ಸುರ್ಯ’ ಶಶಿಕಿರಣ್ ಜೈನ್, ಪವನಂಜಯ ಪೆರ್ಮಾಣು, ನಡಗುತ್ತು ಅನಿಶ್, ಪುರೋಹಿತರಾದ ಧರಣೇಂದ್ರ ಇಂದ್ರ, ಒಳಬೈಲು ನೇಮಿರಾಜ ಆರಿಗ, ಮಠದ ವ್ಯವಸ್ಥಾಪಕರಾದ ಧನಕೀರ್ತಿ ಕಡಂಬ, ಮತ್ತಿತರರು ಉಪಸ್ಥಿತರಿದ್ದರು. ಈ ಎಲ್ಲಾ ಸದಸ್ಯರು ಮಠದಲ್ಲಿ ಪೂಜೆ ಸಲ್ಲಿಸಿ, ಸ್ವಾಮೀಜಿಯವರ ಆಶೀರ್ವಾದ ಪಡೆದರು.

Related posts

ಉಜಿರೆ : ಪ್ರಗತಿ ಮಹಿಳಾ ಮಂಡಲ ನೇತೃತ್ವದಲ್ಲಿ ಚಿಲಿಪಿಲಿ 2024 ಬೇಸಿಗೆ ಶಿಬಿರದ ಸಮಾರೋಪ

Suddi Udaya

ಬೆಳ್ತಂಗಡಿ ವೃತ್ತ ನಿರೀಕ್ಷಕ ಕಚೇರಿಯ ವಿಜಯ ರೈ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಕ್ಷಾ ಬಂಧನ ಆಚರಣೆ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ 10 ಪ್ಲಸ್ ವಿಶೇಷ ಕಾರ್ಯಾಗಾರ

Suddi Udaya

ಉಜಿರೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೆ.50 ರಷ್ಟು ಡಿಸ್ಕೌಂಟ್

Suddi Udaya

ನೆರಿಯ : ಸ್ಯಾನಿಟೈಸರ್ ಸೇವಿಸಿ ಹಾಸ್ಟೆಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

Suddi Udaya
error: Content is protected !!