September 6, 2026
ಪ್ರಮುಖ ಸುದ್ದಿ

ಪೆರ್ಮಾಣುವಿನ ಭ। ಶ್ರೀ 1008 ಅನಂತನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರ ಕಾರ್ಯಕ್ಕೆ ಕಾರ್ಕಳದ ಶ್ರೀಗಳ ಆರ್ಶೀವಾದ ಹಾಗೂ ಮಾರ್ಗದರ್ಶನ

ಬೆಳ್ತಂಗಡಿ: ನಡ ಗ್ರಾಮದ ಪೆರ್ಮಾಣುವಿನ ಭ। ಶ್ರೀ 1008 ಅನಂತನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರ ಕಾರ್ಯಕ್ಕೆ ಅ. 05 ರಂದು ಕಾರ್ಕಳ ಶ್ರೀ ಜೈನಮಠದ ಪರಮಪೂಜ್ಯ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರ ಆಶೀರ್ವಾದ ಹಾಗೂ ಮಾರ್ಗದರ್ಶನ ಪಡೆಯಲಾಯಿತು.

ಕಾರ್ಯಕ್ರಮದಲ್ಲಿ ಬಸದಿಯ ಆಡಳಿತ ಮೊತ್ತೇಸರರಾದ ಧನಂಜಯ ಅಜ್ರ ‘ನಡಗುತ್ತು’, ಮೂಡಬೆಟ್ಟು ರಾಜಶೇಖರ ಅಜ್ರಿ, ಮೂಡಬೆಟ್ಟು ಅನಂತರಾಜ್ ಜೈನ್, ಲಾಯಿಲ ಗುತ್ತು ಚಿತ್ತರಂಜನ್ ಹೆಗ್ಡೆ, ಹೊಕ್ಕಿಲ ಗುತ್ತು ಅರುಣ್ ಕುಮಾರ್ ಜೈನ್, ಪವನಂಜಯ ನಡ, ‘ಕೆಳಗಿನ ಸುರ್ಯ’ ಶಶಿಕಿರಣ್ ಜೈನ್, ಪವನಂಜಯ ಪೆರ್ಮಾಣು, ನಡಗುತ್ತು ಅನಿಶ್, ಪುರೋಹಿತರಾದ ಧರಣೇಂದ್ರ ಇಂದ್ರ, ಒಳಬೈಲು ನೇಮಿರಾಜ ಆರಿಗ, ಮಠದ ವ್ಯವಸ್ಥಾಪಕರಾದ ಧನಕೀರ್ತಿ ಕಡಂಬ, ಮತ್ತಿತರರು ಉಪಸ್ಥಿತರಿದ್ದರು. ಈ ಎಲ್ಲಾ ಸದಸ್ಯರು ಮಠದಲ್ಲಿ ಪೂಜೆ ಸಲ್ಲಿಸಿ, ಸ್ವಾಮೀಜಿಯವರ ಆಶೀರ್ವಾದ ಪಡೆದರು.

Related posts

ದಿಡುಪೆ ಫಾಲ್ಸ್‌ನಲ್ಲಿ ನಿಯಮ ಉಲ್ಲಂಘನೆ; ಹೋಂಸ್ಟೇ ಮಾಲೀಕರಿಗೆ ದಂಡ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಪ್ರಾಕೃತಿಕ ವಿಕೋಪದಿಂದ ಮನೆ ಬಿರುಕುಗೊಂಡ ಕುಟುಂಬಕ್ಕೆ ಸಹಾಯಧನ ಹಸ್ತಾಂತರ

Suddi Udaya

ಬೆಳ್ತಂಗಡಿ: ಮಾದಕ ವಸ್ತು ಸೇವನೆ ಮತ್ತು ಮಾರಾಟ ನಾಲ್ವರ ವಿರುದ್ಧ ಪ್ರಕರಣ ದಾಖಲು; ಓರ್ವ ಅಂದರ್

Suddi Udaya

ಬೋರ್ ವೆಲ್ ಲಾರಿಯ ಡ್ರಿಲ್ ಯಂತ್ರ ವಿದ್ಯುತ್ ಲೈನಿಗೆ ತಾಗಿ ಕಾರ್ಮಿಕ ಮೃತ್ಯು

Suddi Udaya

ಸಂಚಾರಿಸುತ್ತಿದ್ದ ಬೈಕ್ ಮೇಲೆ ಕಾಡುಕೋಣ ದಾಳಿ: ಸವಾರನಿಗೆ ಗಾಯ

Suddi Udaya

ಬೆಂಗಳೂರುನಲ್ಲಿರುವ ಯೂಟ್ಯೂಬರ್ ಸಮೀರ್ ಎಮ್.ಡಿ ಮನೆಯನ್ನು ಸುತ್ತುವರಿದ ಧರ್ಮಸ್ಥಳ ಪೊಲೀಸರು

Suddi Udaya
error: Content is protected !!