24 C
ಪುತ್ತೂರು, ಬೆಳ್ತಂಗಡಿ
June 8, 2026
ಪ್ರಮುಖ ಸುದ್ದಿ

ಪೆರ್ಮಾಣುವಿನ ಭ। ಶ್ರೀ 1008 ಅನಂತನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರ ಕಾರ್ಯಕ್ಕೆ ಕಾರ್ಕಳದ ಶ್ರೀಗಳ ಆರ್ಶೀವಾದ ಹಾಗೂ ಮಾರ್ಗದರ್ಶನ

ಬೆಳ್ತಂಗಡಿ: ನಡ ಗ್ರಾಮದ ಪೆರ್ಮಾಣುವಿನ ಭ। ಶ್ರೀ 1008 ಅನಂತನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರ ಕಾರ್ಯಕ್ಕೆ ಅ. 05 ರಂದು ಕಾರ್ಕಳ ಶ್ರೀ ಜೈನಮಠದ ಪರಮಪೂಜ್ಯ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರ ಆಶೀರ್ವಾದ ಹಾಗೂ ಮಾರ್ಗದರ್ಶನ ಪಡೆಯಲಾಯಿತು.

ಕಾರ್ಯಕ್ರಮದಲ್ಲಿ ಬಸದಿಯ ಆಡಳಿತ ಮೊತ್ತೇಸರರಾದ ಧನಂಜಯ ಅಜ್ರ ‘ನಡಗುತ್ತು’, ಮೂಡಬೆಟ್ಟು ರಾಜಶೇಖರ ಅಜ್ರಿ, ಮೂಡಬೆಟ್ಟು ಅನಂತರಾಜ್ ಜೈನ್, ಲಾಯಿಲ ಗುತ್ತು ಚಿತ್ತರಂಜನ್ ಹೆಗ್ಡೆ, ಹೊಕ್ಕಿಲ ಗುತ್ತು ಅರುಣ್ ಕುಮಾರ್ ಜೈನ್, ಪವನಂಜಯ ನಡ, ‘ಕೆಳಗಿನ ಸುರ್ಯ’ ಶಶಿಕಿರಣ್ ಜೈನ್, ಪವನಂಜಯ ಪೆರ್ಮಾಣು, ನಡಗುತ್ತು ಅನಿಶ್, ಪುರೋಹಿತರಾದ ಧರಣೇಂದ್ರ ಇಂದ್ರ, ಒಳಬೈಲು ನೇಮಿರಾಜ ಆರಿಗ, ಮಠದ ವ್ಯವಸ್ಥಾಪಕರಾದ ಧನಕೀರ್ತಿ ಕಡಂಬ, ಮತ್ತಿತರರು ಉಪಸ್ಥಿತರಿದ್ದರು. ಈ ಎಲ್ಲಾ ಸದಸ್ಯರು ಮಠದಲ್ಲಿ ಪೂಜೆ ಸಲ್ಲಿಸಿ, ಸ್ವಾಮೀಜಿಯವರ ಆಶೀರ್ವಾದ ಪಡೆದರು.

Related posts

ಉಜಿರೆ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಯ‌ ಖಾತೆಯಿಂದ ರೂ. 3.14ಲಕ್ಷ ನಗದು ಅಪಹರಣ

Suddi Udaya

ಭಾರತದ ಉಪರಾಷ್ಟ್ರಪತಿ ಜಗದೀಪ್ ಧನ್ ಕರ್ ಅವರಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾದಿಗಳಿಗೆ ದೇವರ ದರ್ಶನಕ್ಕಾಗಿ ಆರಾಮದಾಯಕ ಸರತಿ ಸಾಲಿನ ನೂತನ ಸಂಕೀರ್ಣ “ಶ್ರೀ ಸಾನ್ನಿಧ್ಯ ಮತ್ತು ಜ್ಞಾನದೀಪ ಶಿಕ್ಷಣ ಕಾರ್ಯಕ್ರಮಗಳ ಉದ್ಘಾಟನೆ

Suddi Udaya

ಲಾಯಿಲ ಗ್ರಾಮಸಭೆಯಲ್ಲಿ ಗ್ರಾ.ಪಂ ಮತ್ತು ಅಧಿಕಾರಿಗಳ ನಿದ್ರಾವಸ್ಥೆಯನ್ನು ಖಂಡಿಸಿ ಶೇಖರ್ ಲಾಯಿಲ ಪಂಚಾಯತ್ ಸಭಾಭವನದ ಎದುರು ನಿದ್ದೆ ಮಾಡುವ ಮೂಲಕ ಆಕ್ರೋಶ

Suddi Udaya

ಅಧರ್ಮಿಗಳ ಅಟ್ಟಹಾಸ ಅಂತ್ಯವಾಗಬೇಕು: ಅನಿಲ್ ಕುಮಾರ್ ಯು

Suddi Udaya

ಲಾಯಿಲ: ಗುರು ರಾಘವೇಂದ್ರ ಸ್ವಾಮಿಯ ಮಠದಲ್ಲಿ ಶ್ರೀರಾಮಚಂದ್ರ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಸ್ವಚ್ಛತಾ ಕಾರ್ಯ

Suddi Udaya

ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯ: ರಾಷ್ಟ್ರೀಯ ಹೆದ್ದಾರಿಗಳ ಇಕ್ಕೆಲಗಳಲ್ಲಿ ತುಂಬಿಕೊಂಡಿದ್ದ ತ್ಯಾಜ್ಯಗಳ ವಿಲೇವಾರಿ

Suddi Udaya
error: Content is protected !!