24.8 C
ಪುತ್ತೂರು, ಬೆಳ್ತಂಗಡಿ
April 1, 2025
Uncategorized

ಫುದುವೆಟ್ಟು : ಮರಳು ಅಡ್ಡೆ ಮೇಲೆ ಧರ್ಮಸ್ಥಳ ಪೊಲೀಸ್ ದಾಳಿ

ಬೆಳ್ತಂಗಡಿ : ಯಾವುದೇ ಪರವಾನಿಗೆ ಪಡೆಯದೆ ಅಕ್ರಮವಾಗಿ ನದಿಯಿಂದ ಮರಳನ್ನು ತೆಗೆದು ಈಚರ್ ಟಿಪ್ಪರ್ ಗೆ ತುಂಬಿಸುತ್ತಿದ್ದಾಗ ಧರ್ಮಸ್ಥಳ ಪೊಲೀಸರು ದಾಳಿ ಮಾಡಿ ಮರಳು ತುಂಬಿದ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಮಡ್ಯ ಎಂಬಲ್ಲಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಟಿಪ್ಪರ್ ಗೆ ತುಂಬಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಕಿಶೋರ್ ಕುಮಾರ್ ನೇತೃತ್ವದ ತಂಡ ಆ.4 ರಂದು ದಾಳಿ ಮಾಡಿದ್ದಾರೆ. ದಾಳಿ ವೇಳೆ ಮರಳು ತುಂಬಿದ ಈಚರ್ ಟಿಪ್ಪರ್ ವಶಕ್ಕೆ ಪಡೆದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರಿಸಿದ್ದಾರೆ.

Related posts

ನೆರಿಯ ಕಾರಿನ ಮೇಲೆ ಒಂಟಿ ಸಲಗ ದಾಳಿ ಪ್ರಕರಣ: ಘಟನಾ ಸ್ಥಳಕ್ಕೆ ಎಸಿಎಫ್ ಶ್ರೀಧರ್ ಭೇಟಿ ನೀಡಿ ಪರಿಶೀಲನೆ

Suddi Udaya

ಧರ್ಮಸ್ಥಳ: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Suddi Udaya

ದಸ್ಕತ್ ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya

ಚಾರ್ಮಾಡಿ ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗದ ವತಿಯಿಂದ ಹಗ್ಗ ಜಗ್ಗಾಟ ಪಂದ್ಯಾಟ ಹಾಗೂ ನೃತ್ಯ ಸ್ಪರ್ಧೆ

Suddi Udaya

ಭಾರಿ ಮಳೆಗೆ ಕಾಶಿಪಟ್ಣ ಶಾಲೆಯ ಕೋಣೆಗಳ ಮೇಲ್ಚಾವಣಿ ಕುಸಿತ: ದುರಸ್ತಿ ಕಾರ್ಯ ಮತ್ತು 4 ಹೊಸ ತರಗತಿಗಳನ್ನು ಮಂಜೂರುಗೊಳಿಸುವಂತೆ ಮನವಿ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya
error: Content is protected !!