July 23, 2026
Uncategorized

ಫುದುವೆಟ್ಟು : ಮರಳು ಅಡ್ಡೆ ಮೇಲೆ ಧರ್ಮಸ್ಥಳ ಪೊಲೀಸ್ ದಾಳಿ

ಬೆಳ್ತಂಗಡಿ : ಯಾವುದೇ ಪರವಾನಿಗೆ ಪಡೆಯದೆ ಅಕ್ರಮವಾಗಿ ನದಿಯಿಂದ ಮರಳನ್ನು ತೆಗೆದು ಈಚರ್ ಟಿಪ್ಪರ್ ಗೆ ತುಂಬಿಸುತ್ತಿದ್ದಾಗ ಧರ್ಮಸ್ಥಳ ಪೊಲೀಸರು ದಾಳಿ ಮಾಡಿ ಮರಳು ತುಂಬಿದ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಮಡ್ಯ ಎಂಬಲ್ಲಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಟಿಪ್ಪರ್ ಗೆ ತುಂಬಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಕಿಶೋರ್ ಕುಮಾರ್ ನೇತೃತ್ವದ ತಂಡ ಆ.4 ರಂದು ದಾಳಿ ಮಾಡಿದ್ದಾರೆ. ದಾಳಿ ವೇಳೆ ಮರಳು ತುಂಬಿದ ಈಚರ್ ಟಿಪ್ಪರ್ ವಶಕ್ಕೆ ಪಡೆದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರಿಸಿದ್ದಾರೆ.

Related posts

ಬೆಳ್ತಂಗಡಿ ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ನಿಂದ ಬೆಳ್ತಂಗಡಿ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ

Suddi Udaya

ಕುವೆಟ್ಟು ಗ್ರಾಮ ಪಂಚಾಯತ್ ಅರಿವು ಕೇಂದ್ರದ ಸಹಾಭಾಗೀತ್ವದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

Suddi Udaya

ರಮ್ಜಾನ್ ಹಬ್ಬದ ಪ್ರಯುಕ್ತ ವೇಣೂರು ಆರಕ್ಷಕ ಠಾಣೆಯಲ್ಲಿ ಶಾಂತಿ ಸಭೆ

Suddi Udaya

ದ ಕ ಜಿಲ್ಲಾ ಗೊಲ್ಲ (ಯಾದವ )ಸಂಘ ಬೆಳ್ತಂಗಡಿ ವಲಯದ ವತಿಯಿಂದ ಮನಿಷಾರಿಗೆ ಸನ್ಮಾನ

Suddi Udaya

ವೇಣೂರು: 32ನೇ ವರ್ಷದ ವೇಣೂರು-ಪೆರ್ಮುಡ ಸೂರ್ಯ -ಚಂದ್ರ ಜೋಡುಕರೆ ಕಂಬಳ ಉದ್ಘಾಟನೆ

Suddi Udaya

ಅರಿಕೆಗುಡ್ಡೆಯಲ್ಲಿ ನೂತನ ಸಭಾಭವನ ಉದ್ಘಾಟನೆ : ಸುಬ್ರಹ್ಮಣ್ಯ ಶ್ರೀಗಳಿಂದ ಸಭಾಭವವನ್ನು ದೀಪ ಬೆಳಗಿಸಿ , ಉದ್ಘಾಟಿಸಿ ನಾಮಫಲಕ ಅನಾವರಣ

Suddi Udaya
error: Content is protected !!