23.3 C
ಪುತ್ತೂರು, ಬೆಳ್ತಂಗಡಿ
May 18, 2025
ಸಾಧಕರು

ಮಾನವೀಯತೆ ಮೆರೆದ ಪಿಕಪ್ ಮಾಲಕ ಸಲೀಂ ಕೊಯ್ಯುರ್

ಬೆಳ್ತಂಗಡಿ: ಇಂದು ಮುಂಜಾನೆ ಪ್ರಕಾಶ್ ಎಂಬುವವರ ಮೊಬೈಲ್ ಪರಪ್ಪು- ಕೊಯ್ಯುರು ರಸ್ತೆ ಮಧ್ಯೆ ಕಳೆದು ಹೋಗಿದ್ದು, ಈ ಮಾರ್ಗವಾಗಿ ಸಂಚರಿಸುತ್ತಿದ್ದ ಸಾಮಾಜಿಕ ಕಾರ್ಯಕರ್ತ ಸಲೀಂ ಕೊಯ್ಯುರು ಎಂಬುವವರಿಗೆ ಸಿಕ್ಕಿದ್ದು ತಕ್ಷಣವೇ ವಾಟ್ಸಾಪ್ ಸಂದೇಶ ರವಾಣಿಸಿರುತ್ತಾರೆ. ಇದನ್ನು ಅರಿತ ಮೊಬೈಲ್ ಫೋನಿನ ವಾರಸುದಾರನಾದ ಪ್ರಕಾಶ್ ಅವರು ಸಲೀಂ ಅವರನ್ನು ಸಂಪರ್ಕಿಸಿದ್ದು ಸ್ನೇಹ-ಸಂಗಮ ರಿಕ್ಷಾ ಚಾಲಕ ಮಾಲಕ ಸಂಘದ ಸದಸ್ಯರ ಸಮ್ಮುಖದಲ್ಲಿ ವಾರಸುದಾರನಿಗೆ ಹಸ್ತಾಂತರಿಸಿದ್ದಾರೆ. ಸಲೀಂ ಇವರ ಮಾನವೀಯ ಸೇವೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು*

Related posts

ರಿಷಿಕಾ ಕುಂದೇಶ್ವರರಿಗೆ ಕುರಿಯ ವಿಠಲ ಶಾಸ್ತ್ರಿ ಪ್ರತಿಭಾ ಪುರಸ್ಕಾರ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ದನ್ ರವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya

ಪ್ರತಿಭಾ ಪುರಸ್ಕಾರ ಮತ್ತು ಶೈಕ್ಷಣಿಕ ನಿಧಿ ವಿತರಣೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ: ಮುಂಡೂರು ಶಾಲೆಯ ಮುಖ್ಯ ಶಿಕ್ಷಕ ಕಲ್ಲೇಶಪ್ಪ ಕೆ.ಬಿ. ಆಯ್ಕೆ

Suddi Udaya

ಅಧ್ಯಾಪಕ ಶಂಕರ ತಾಮನ್ಕರ್ ಇವರ 4ನೇ ಕವನ ಸಂಕಲನ ‘ಚಂದ್ರನಿಗೊಂದಂಗಿ’ಗೆ ಪ್ರಥಮ ಬಹುಮಾನ ಮತ್ತು ನಗದು ಪುರಸ್ಕಾರ

Suddi Udaya
error: Content is protected !!