27.9 C
ಪುತ್ತೂರು, ಬೆಳ್ತಂಗಡಿ
March 6, 2026
ಸಾಧಕರು

ಮಾನವೀಯತೆ ಮೆರೆದ ಪಿಕಪ್ ಮಾಲಕ ಸಲೀಂ ಕೊಯ್ಯುರ್

ಬೆಳ್ತಂಗಡಿ: ಇಂದು ಮುಂಜಾನೆ ಪ್ರಕಾಶ್ ಎಂಬುವವರ ಮೊಬೈಲ್ ಪರಪ್ಪು- ಕೊಯ್ಯುರು ರಸ್ತೆ ಮಧ್ಯೆ ಕಳೆದು ಹೋಗಿದ್ದು, ಈ ಮಾರ್ಗವಾಗಿ ಸಂಚರಿಸುತ್ತಿದ್ದ ಸಾಮಾಜಿಕ ಕಾರ್ಯಕರ್ತ ಸಲೀಂ ಕೊಯ್ಯುರು ಎಂಬುವವರಿಗೆ ಸಿಕ್ಕಿದ್ದು ತಕ್ಷಣವೇ ವಾಟ್ಸಾಪ್ ಸಂದೇಶ ರವಾಣಿಸಿರುತ್ತಾರೆ. ಇದನ್ನು ಅರಿತ ಮೊಬೈಲ್ ಫೋನಿನ ವಾರಸುದಾರನಾದ ಪ್ರಕಾಶ್ ಅವರು ಸಲೀಂ ಅವರನ್ನು ಸಂಪರ್ಕಿಸಿದ್ದು ಸ್ನೇಹ-ಸಂಗಮ ರಿಕ್ಷಾ ಚಾಲಕ ಮಾಲಕ ಸಂಘದ ಸದಸ್ಯರ ಸಮ್ಮುಖದಲ್ಲಿ ವಾರಸುದಾರನಿಗೆ ಹಸ್ತಾಂತರಿಸಿದ್ದಾರೆ. ಸಲೀಂ ಇವರ ಮಾನವೀಯ ಸೇವೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು*

Related posts

ಉಜಿರೆ: ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯ ಹಳೆ ವಿದ್ಯಾರ್ಥಿನಿ ಡಾ| ಶಿವಾನಿ ಎಂ.ಡಿ ರವರಿಗೆ ಅಭಿನಂದನ ಕಾರ್ಯಕ್ರಮ

Suddi Udaya

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣರ ಸಮಾವೇಶ

Suddi Udaya

ಸಂಜೀವಿನಿ ಒಕ್ಕೂಟ: ಎಂಐಎಸ್‌ನಲ್ಲಿ ಅತ್ಯುತ್ತಮ ಸಾಧನೆ ನಿತೀಶ್ ಕುಲಾಲ್ ರಿಗೆ ರಾಜ್ಯಮಟ್ಟದ ಉತ್ತಮ ಸಾಧನಾ ಪ್ರಶಸ್ತಿ

Suddi Udaya

ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಡೇವಿಡ್ ಜೈಮಿ ಕೊಕ್ಕಡ ರಿಗೆ ಸನ್ಮಾನ

Suddi Udaya

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಸುಭಾಷ್ ಚಂದ್ರ ಎಂ ಪಿ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

Suddi Udaya

ಅತ್ಯುನ್ನತ ಸೇವೆಗಾಗಿ ಹೆಡ್ ಕಾನ್ ಸ್ಟೇಬಲ್ ಬಿ. ವಿಜಯ್ ಕುಮಾ‌ರ್ ರಿಗೆ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ

Suddi Udaya
error: Content is protected !!