25.5 C
ಪುತ್ತೂರು, ಬೆಳ್ತಂಗಡಿ
June 8, 2026
ಸಾಧಕರು

ಮಾನವೀಯತೆ ಮೆರೆದ ಪಿಕಪ್ ಮಾಲಕ ಸಲೀಂ ಕೊಯ್ಯುರ್

ಬೆಳ್ತಂಗಡಿ: ಇಂದು ಮುಂಜಾನೆ ಪ್ರಕಾಶ್ ಎಂಬುವವರ ಮೊಬೈಲ್ ಪರಪ್ಪು- ಕೊಯ್ಯುರು ರಸ್ತೆ ಮಧ್ಯೆ ಕಳೆದು ಹೋಗಿದ್ದು, ಈ ಮಾರ್ಗವಾಗಿ ಸಂಚರಿಸುತ್ತಿದ್ದ ಸಾಮಾಜಿಕ ಕಾರ್ಯಕರ್ತ ಸಲೀಂ ಕೊಯ್ಯುರು ಎಂಬುವವರಿಗೆ ಸಿಕ್ಕಿದ್ದು ತಕ್ಷಣವೇ ವಾಟ್ಸಾಪ್ ಸಂದೇಶ ರವಾಣಿಸಿರುತ್ತಾರೆ. ಇದನ್ನು ಅರಿತ ಮೊಬೈಲ್ ಫೋನಿನ ವಾರಸುದಾರನಾದ ಪ್ರಕಾಶ್ ಅವರು ಸಲೀಂ ಅವರನ್ನು ಸಂಪರ್ಕಿಸಿದ್ದು ಸ್ನೇಹ-ಸಂಗಮ ರಿಕ್ಷಾ ಚಾಲಕ ಮಾಲಕ ಸಂಘದ ಸದಸ್ಯರ ಸಮ್ಮುಖದಲ್ಲಿ ವಾರಸುದಾರನಿಗೆ ಹಸ್ತಾಂತರಿಸಿದ್ದಾರೆ. ಸಲೀಂ ಇವರ ಮಾನವೀಯ ಸೇವೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು*

Related posts

ಕರ್ನಾಟಕ ಸರಕಾರದ ಪಂಚ ಗ್ಯಾರಂಟಿಗಳ ತಾಲೂಕು ಅನುಷ್ಠಾನ ಸಮಿತಿ: ನಾಮ ನಿದೇಶಿತ ಸದಸ್ಯರಾಗಿ ನೇಮಿರಾಜ ಕಿಲ್ಲೂರು ನೇಮಕ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ

Suddi Udaya

ಮಂಜೂಷಾ ವಸ್ತು ಸಂಗ್ರಹಾಲಯವನ್ನು ವಿಶ್ವದಲ್ಲೇ ಅತಿದೊಡ್ಡ ಏಕ ವ್ಯಕ್ತಿ ಸಂಗ್ರಹಾಲಯ ಎಂದು ಗುರುತಿಸಿ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೌರವ

Suddi Udaya

ಅಸೋಸಿಯೇಷನ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರಿಂಗ್ ಬೆಳ್ತಂಗಡಿ- ಪುತ್ತೂರು ಸೆಂಟರ್ ವತಿಯಿಂದ ಇಂಜಿನಿಯರ್ಸ್ ದಿನ ಆಚರಣೆ,ಸಾಧಕರಿಗೆ ಸನ್ಮಾನ, ವಾಹನ ಜಾಥ, ಸಂಭ್ರಮ-2024

Suddi Udaya

ಉಜಿರೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಪ್ರತಿಷ್ಠಿತ ಜೈ ಜವಾನ್ ಜೈ ಕಿಸಾನ್ “ಕೃಷಿಕ ರತ್ನ” ಗೌರವ ಪ್ರಶಸ್ತಿಗೆ ಆಯ್ಕೆ

Suddi Udaya

ಬಿಸಿರೋಡ್ ಬಿಂಎಂಬಿ ಸಮನ್ವಯ ಜೀತೋ ಚಾಲಕ ಮಾಲಕ ಸಂಘದಿಂದ ಎಸ್ಸೆಸ್ಸೆಲ್ಸಿ ಸಾಧಕರಿಗೆ ಸನ್ಮಾನ

Suddi Udaya
error: Content is protected !!