July 23, 2026
ಸಾಧಕರು

ಮಾನವೀಯತೆ ಮೆರೆದ ಪಿಕಪ್ ಮಾಲಕ ಸಲೀಂ ಕೊಯ್ಯುರ್

ಬೆಳ್ತಂಗಡಿ: ಇಂದು ಮುಂಜಾನೆ ಪ್ರಕಾಶ್ ಎಂಬುವವರ ಮೊಬೈಲ್ ಪರಪ್ಪು- ಕೊಯ್ಯುರು ರಸ್ತೆ ಮಧ್ಯೆ ಕಳೆದು ಹೋಗಿದ್ದು, ಈ ಮಾರ್ಗವಾಗಿ ಸಂಚರಿಸುತ್ತಿದ್ದ ಸಾಮಾಜಿಕ ಕಾರ್ಯಕರ್ತ ಸಲೀಂ ಕೊಯ್ಯುರು ಎಂಬುವವರಿಗೆ ಸಿಕ್ಕಿದ್ದು ತಕ್ಷಣವೇ ವಾಟ್ಸಾಪ್ ಸಂದೇಶ ರವಾಣಿಸಿರುತ್ತಾರೆ. ಇದನ್ನು ಅರಿತ ಮೊಬೈಲ್ ಫೋನಿನ ವಾರಸುದಾರನಾದ ಪ್ರಕಾಶ್ ಅವರು ಸಲೀಂ ಅವರನ್ನು ಸಂಪರ್ಕಿಸಿದ್ದು ಸ್ನೇಹ-ಸಂಗಮ ರಿಕ್ಷಾ ಚಾಲಕ ಮಾಲಕ ಸಂಘದ ಸದಸ್ಯರ ಸಮ್ಮುಖದಲ್ಲಿ ವಾರಸುದಾರನಿಗೆ ಹಸ್ತಾಂತರಿಸಿದ್ದಾರೆ. ಸಲೀಂ ಇವರ ಮಾನವೀಯ ಸೇವೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು*

Related posts

ಅತ್ಯುನ್ನತ ಸೇವೆಗಾಗಿ ಹೆಡ್ ಕಾನ್ ಸ್ಟೇಬಲ್ ಬಿ. ವಿಜಯ್ ಕುಮಾ‌ರ್ ರಿಗೆ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ

Suddi Udaya

ಸುಳ್ಯ ಕೆರ್ಪಳ ಪಯಸ್ಸಿನಿ ಯುವಕ ಮಂಡಲ ವತಿಯಿಂದ ಲಕ್ಷ್ಮಿನಾರಾಯಣರವರಿಗೆ ಪಯಸ್ಸಿನಿ ಗೌರವ

Suddi Udaya

ಅತ್ಯುನ್ನತ ಸೇವೆಗಾಗಿ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ ಪಡೆದ ವಿಜಯ ಕುಮಾರ್ ಕೆಲ್ಲಗುತ್ತು ರವರಿಗೆ ಪೊಲೀಸ್ ಮಹಾ ನಿರ್ದೇಶಕರಾದ ಡಾ. ಅಲೋಕ್ ಮೋಹನ್ ರಿಂದ ಸ್ಮರಣಿಕೆ ನೀಡಿ ಗೌರವ

Suddi Udaya

ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ 10ನೇ ಬಾರಿಗೆ’ ಸಾಧನ ಶ್ರೀ ಪ್ರಶಸ್ತಿ ‘

Suddi Udaya

ಧರ್ಮಸ್ಥಳದ ಕು. ಸೌಖ್ಯ ಎಸ್. ಜೈನ್ ಮಂಡಿಸಿದ ಸಂಶೋಧನಾ ಪ್ರಬಂಧಗಳು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲೆ

Suddi Udaya

ಉಜಿರೆ: 1ವರ್ಷ 8 ತಿಂಗಳಿನ ವೇದ್ಯ ಶ್ರೀಶಾಸ್ತ ರವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್

Suddi Udaya
error: Content is protected !!