September 6, 2026
ಸಾಧಕರು

ಮಾನವೀಯತೆ ಮೆರೆದ ಪಿಕಪ್ ಮಾಲಕ ಸಲೀಂ ಕೊಯ್ಯುರ್

ಬೆಳ್ತಂಗಡಿ: ಇಂದು ಮುಂಜಾನೆ ಪ್ರಕಾಶ್ ಎಂಬುವವರ ಮೊಬೈಲ್ ಪರಪ್ಪು- ಕೊಯ್ಯುರು ರಸ್ತೆ ಮಧ್ಯೆ ಕಳೆದು ಹೋಗಿದ್ದು, ಈ ಮಾರ್ಗವಾಗಿ ಸಂಚರಿಸುತ್ತಿದ್ದ ಸಾಮಾಜಿಕ ಕಾರ್ಯಕರ್ತ ಸಲೀಂ ಕೊಯ್ಯುರು ಎಂಬುವವರಿಗೆ ಸಿಕ್ಕಿದ್ದು ತಕ್ಷಣವೇ ವಾಟ್ಸಾಪ್ ಸಂದೇಶ ರವಾಣಿಸಿರುತ್ತಾರೆ. ಇದನ್ನು ಅರಿತ ಮೊಬೈಲ್ ಫೋನಿನ ವಾರಸುದಾರನಾದ ಪ್ರಕಾಶ್ ಅವರು ಸಲೀಂ ಅವರನ್ನು ಸಂಪರ್ಕಿಸಿದ್ದು ಸ್ನೇಹ-ಸಂಗಮ ರಿಕ್ಷಾ ಚಾಲಕ ಮಾಲಕ ಸಂಘದ ಸದಸ್ಯರ ಸಮ್ಮುಖದಲ್ಲಿ ವಾರಸುದಾರನಿಗೆ ಹಸ್ತಾಂತರಿಸಿದ್ದಾರೆ. ಸಲೀಂ ಇವರ ಮಾನವೀಯ ಸೇವೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು*

Related posts

ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ 10ನೇ ಬಾರಿಗೆ’ ಸಾಧನ ಶ್ರೀ ಪ್ರಶಸ್ತಿ ‘

Suddi Udaya

ಡಾ| ವೈ.ಉಮಾನಾಥ ಶೆಣೈಯವರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ

Suddi Udaya

ಧರ್ಮಸ್ಥಳ ಹರ್ಷೇಂದ್ರ ಕುಮಾರ್ ಪ್ರತಿಷ್ಠಿತ ಅಗರಿ ಪ್ರಶಸ್ತಿಗೆ ಆಯ್ಕೆ

Suddi Udaya

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ: ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಬಳಂಜ ಸನ್ಮಾನ ಸ್ವೀಕಾರ

Suddi Udaya

ಬೆಳ್ತಂಗಡಿ ಶ್ರೀ ಸೋಮನಾಥೇಶ್ವರ ಬಯಲಾಟ ಸೇವಾ ಸಮಿತಿ

Suddi Udaya

ಸಂಜೀವಿನಿ ಒಕ್ಕೂಟ: ಎಂಐಎಸ್‌ನಲ್ಲಿ ಅತ್ಯುತ್ತಮ ಸಾಧನೆ ನಿತೀಶ್ ಕುಲಾಲ್ ರಿಗೆ ರಾಜ್ಯಮಟ್ಟದ ಉತ್ತಮ ಸಾಧನಾ ಪ್ರಶಸ್ತಿ

Suddi Udaya
error: Content is protected !!