22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿಗೆ ಬಂದಾರಿನ ಚಂದ್ರಹಾಸ ಕುಂಬಾರ ಆಯ್ಕೆ

ಬಂದಾರು: ಶ್ರೀ ಕಾವೇರಿ ದಸರಾ ಸಮಿತಿ ಮತ್ತು ಪೊಣ್ಣoಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ಅಕ್ಟೋಬರ್ 11 ರಂದು ಗೋಣಿಕೊಪ್ಪದ ದಸರಾ ವೇದಿಕೆಯಲ್ಲಿ ನಡೆಯುವ ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿಗೆ 13 ಭಾಷೆಗಳ ಕವನಗಳು ಆಯ್ಕೆ ಆಗಿದ್ದು 78 ಕವಿಗಳು ಕವನ ವಾಚಿಸಲಿದ್ದಾರೆ.


ಕುಂಬಾರ ಭಾಷೆಯಿಂದ ಬೆಳ್ತಂಗಡಿ ತಾಲೂಕಿನ ಚಂದ್ರಹಾಸ ಕುಂಬಾರ ಬಂದಾರು ಆಯ್ಕೆಯಾಗಿರುತ್ತಾರೆ.

Related posts

ಶಿರ್ಲಾಲು: ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ಅಶೋಧರ ಸಾಲಿಯಾನ್ ನಿಧನ

Suddi Udaya

ಫೆ.1-5: ಶ್ರೀ ಉಮಾಮಹೇಶ್ವರ ದೇವಸ್ಥಾನ ಆಲಡೆ ಕ್ಷೇತ್ರ ಮರೋಡಿಯಲ್ಲಿ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

Suddi Udaya

ಬೆಳ್ತಂಗಡಿ:ಕಾಂಗ್ರೆಸ್ ನಿಂದ ಸಂವಿಧಾನ ,ಪ್ರಜಾಪ್ರಭುತ್ವ ,ಶಿಷ್ಟಾಚಾರ ವಿರೋಧಿ ನಡವಳಿಕೆ. ರಾಜ್ಯದ ಮಂತ್ರಿಗಳ ಸರ್ವಾಧಿಕಾರಿ ಧೋರಣೆ, ಹಿರಿಯಕ್ಕನ ಚಾಳಿ ಮನೆ ಮಂದಿಗೆಂಬಂತೆ ಇದು ತಳಮಟ್ಟಕ್ಕೂ ತಲುಪುತ್ತಿದೆ: ವಿಧಾನಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ಆರೋಪ

Suddi Udaya

ವಿಶ್ವ ಏಡ್ಸ್ ದಿನ : ಉಜಿರೆ ಶ್ರೀ ಧ.ಮಂ.ಪದವಿಪೂರ್ವ ಕಾಲೇಜಿನಲ್ಲಿ ಜಾಗೃತಿ ಉಪನ್ಯಾಸ

Suddi Udaya

ಕಿಲ್ಲೂರು ನಿವಾಸಿ ವೀರಮ್ಮ ನಿಧನ

Suddi Udaya

ಭಾರತೀಯ ಸೇನೆಯ ಪರಾಕ್ರಮ, ಶೌರ್ಯ, ನಿಖರತೆ ಶ್ಲಾಘನೀಯ: ರಕ್ಷಿತ್ ಶಿವರಾಂ

Suddi Udaya
error: Content is protected !!