September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಲಾಯಿಲ: ಪಡ್ಲಾಡಿ ನಿವಾಸಿ ರೋಹಿತ್ ರಾಯನ್ ಡಿಸೋಜ ನಿಧನ

ಲಾಯಿಲ : ಇಲ್ಲಿಯ ಪಡ್ಲಾಡಿ ನಿವಾಸಿ ರೋಹಿತ್ ರಾಯನ್ ಡಿಸೋಜ(38ವ) ರವರು ಅಸೌಖ್ಯದಿಂದ ಅ.5 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಇವರು ಅವಿವಾಹಿತರಾಗಿದ್ದು, ಕಾಂಗ್ರೆಸ್ ಪಕ್ಷದ ಸಕ್ರೀಯ ಕಾರ್ಯಕರ್ತರಾಗಿದ್ದರು. ಹಾಗೂ ವಿವಿಧ ಸಂಘ ಸಂಸ್ಥೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದರು..

ಮೃತರು ಸಹೋದರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಕೋರ್ಟ್ ಗೆ ಆಗಮಿಸಲಿರುವ ಖ್ಯಾತ ವಕೀಲ ಸಿ.ವಿ.ನಾಗೇಶ್

Suddi Udaya

ಇಂದು ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಾಮಪತ್ರ ಸಲ್ಲಿಕೆ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya

ಬೆಳ್ತಂಗಡಿ: ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸ.ಸಂಘದ-ಆಡಳಿತ ಮಂಡಳಿಗೆ ವಿಶೇಷ ಆಹ್ವಾನಿತ ಸದಸ್ಯರಾಗಿ ಹರೀಶ್ ರಾವ್ ಕಾಯಡ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ ವೃತ್ತಿ ಕೌಶಲ್ಯ ತರಬೇತಿ ‘ಕಾರ್ಯಕ್ರಮ

Suddi Udaya

ನವದೆಹಲಿಯ ಗಣರಾಜ್ಯೋತ್ಸವ ಪೆರೇಡ್ ಗೆ ಮೂಡುಕೋಡಿಯ ನಿಷ್ಮಾ ಪೂಜಾರಿ ಆಯ್ಕೆ

Suddi Udaya
error: Content is protected !!