27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಶಿಶಿಲ: ನವರಾತ್ರಿ ಪ್ರಯುಕ್ತ ಕುಣಿತ ಭಜನಾ ಸಪ್ತಾಹ ಶುಭಾರಂಭ

ಶಿಶಿಲ: ಇಲ್ಲಿನ ವೈಕುಂಠಪುರ ಶ್ರೀ ಚಾಮುಂಡೇಶ್ವರಿ ದೇವಿ ದೇವಸ್ಥಾನದ ನವರಾತ್ರಿ ಮಹೋತ್ಸವದ ಪ್ರಯುಕ್ತ ದಿ. ಶ್ರೀನಿವಾಸ ಇಂದಬೆಟ್ಟು ಸ್ಮರಣಾರ್ಥ ಕುಣಿತ ಭಜನಾ ಸಪ್ತಾಹ ಅ.4ರಂದು ಶುಭಾರಂಭಗೊಂಡಿತು.

ಮೊದಲ ದಿನದ ಭಜನಾಸೇವೆಯನ್ನು ಶ್ರೀ ಸಿದ್ದಿವಿನಾಯಕ ಭಜನಾಮಂಡಳಿ ಹೊಸ್ತೋಟ ಅರಸಿನಮಕ್ಕಿ ಇದರ ಸದಸ್ಯರು ನಡೆಸಿಕೊಟ್ಟರು. ಆಡಳಿತ ಮಂಡಳಿ ಪರವಾಗಿ ಭಜನಾ ಮಂಡಳಿ ಸದಸ್ಯರನ್ನು ಶಾಲು, ಅಭಿನಂದನಾ ಪತ್ರ ಹಾಗೂ ಸ್ಮರಣಿಕೆಯೊಂದಿಗೆ ಗೌರವಿಸಲಾಯಿತು.

Related posts

ಮಡಂತ್ಯಾರು ಬಸವನಗುಡಿ ಬಳಿ ಪ್ರತ್ಯಕ್ಷಗೊಂಡ ಬೃಹತ್ ಹೆಬ್ಬಾವು: ಹಾವನ್ನು ಹಿಡಿದು ಕಾಡಿಗೆ ಬಿಟ್ಟ ಉರಗ ತಜ್ಞೆ ಆಶಾ ಯಾನೆ ಶೋಭಾ ಕುಪ್ಪೆಟ್ಟಿ

Suddi Udaya

ತುಮಕೂರುನಲ್ಲಿ ನಡೆದ ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ ಎಸ್.ಡಿ.ಪಿ ಐ ಖಂಡನೆ: ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ಎಸ್.ಡಿ.ಪಿ.ಐ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ಯುವಶಕ್ತಿ ಫ್ರೆಂಡ್ಸ್ ನ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗೇರುಕಟ್ಟೆ ಶ್ರೀ ಕೃಷ್ಣ ಮಹಿಳಾ ಭಜನಾ ಮಂದಿರ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಈ ವರ್ಷದ 150ನೇ ಪ್ರದರ್ಶನ ಸಂಭ್ರಮ

Suddi Udaya

ಬುರುಡೆ ಚಿನ್ನಯ್ಯ ಮತ್ತೆ ಇಂದು ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya
error: Content is protected !!