23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಶಿಶಿಲ: ನವರಾತ್ರಿ ಪ್ರಯುಕ್ತ ಕುಣಿತ ಭಜನಾ ಸಪ್ತಾಹ ಶುಭಾರಂಭ

ಶಿಶಿಲ: ಇಲ್ಲಿನ ವೈಕುಂಠಪುರ ಶ್ರೀ ಚಾಮುಂಡೇಶ್ವರಿ ದೇವಿ ದೇವಸ್ಥಾನದ ನವರಾತ್ರಿ ಮಹೋತ್ಸವದ ಪ್ರಯುಕ್ತ ದಿ. ಶ್ರೀನಿವಾಸ ಇಂದಬೆಟ್ಟು ಸ್ಮರಣಾರ್ಥ ಕುಣಿತ ಭಜನಾ ಸಪ್ತಾಹ ಅ.4ರಂದು ಶುಭಾರಂಭಗೊಂಡಿತು.

ಮೊದಲ ದಿನದ ಭಜನಾಸೇವೆಯನ್ನು ಶ್ರೀ ಸಿದ್ದಿವಿನಾಯಕ ಭಜನಾಮಂಡಳಿ ಹೊಸ್ತೋಟ ಅರಸಿನಮಕ್ಕಿ ಇದರ ಸದಸ್ಯರು ನಡೆಸಿಕೊಟ್ಟರು. ಆಡಳಿತ ಮಂಡಳಿ ಪರವಾಗಿ ಭಜನಾ ಮಂಡಳಿ ಸದಸ್ಯರನ್ನು ಶಾಲು, ಅಭಿನಂದನಾ ಪತ್ರ ಹಾಗೂ ಸ್ಮರಣಿಕೆಯೊಂದಿಗೆ ಗೌರವಿಸಲಾಯಿತು.

Related posts

ಮೇ 28: ಕೊಕ್ಕಡದಲ್ಲಿ ಜೇಸಿ ವಲಯ 15 ರ ವಲಯಾಡಳಿತ ಸಭೆ

Suddi Udaya

ಮಲವಂತಿಗೆ ಶ್ರೀ ವಿದ್ಯಾ ಗಣಪತಿ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಸುಲ್ಕೇರಿಮೊಗ್ರು ನಾಯಿಜೆ ಚಂದಯ್ಯ ಮಡಿವಾಳ ಮನೆಯ ಹತ್ತಿರ ಭಾರಿ ಮಳೆಗೆ ಗುಡ್ಡ ಕುಸಿತ

Suddi Udaya

ಆ. 27: ಬೆಳ್ತಂಗಡಿ ಎಸ್‌ಸಿಡಿಸಿಸಿ ಬ್ಯಾಂಕ್ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಹೊಸ ಎಟಿಎಂ ಉದ್ಘಾಟನೆ ಹಾಗೂ ನೂತನ ಲಿಪ್ಟ್ ಉದ್ಘಾಟನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಖ್ಯಾತ ವಕೀಲ ರಾಜಶೇಖರ್ ಹಿಲಿಯಾರ್

Suddi Udaya

ಉರುವಾಲು ಶ್ರೀ ಭಾರತಿ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ

Suddi Udaya
error: Content is protected !!