September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಶಿಶಿಲ: ನವರಾತ್ರಿ ಪ್ರಯುಕ್ತ ಕುಣಿತ ಭಜನಾ ಸಪ್ತಾಹ ಶುಭಾರಂಭ

ಶಿಶಿಲ: ಇಲ್ಲಿನ ವೈಕುಂಠಪುರ ಶ್ರೀ ಚಾಮುಂಡೇಶ್ವರಿ ದೇವಿ ದೇವಸ್ಥಾನದ ನವರಾತ್ರಿ ಮಹೋತ್ಸವದ ಪ್ರಯುಕ್ತ ದಿ. ಶ್ರೀನಿವಾಸ ಇಂದಬೆಟ್ಟು ಸ್ಮರಣಾರ್ಥ ಕುಣಿತ ಭಜನಾ ಸಪ್ತಾಹ ಅ.4ರಂದು ಶುಭಾರಂಭಗೊಂಡಿತು.

ಮೊದಲ ದಿನದ ಭಜನಾಸೇವೆಯನ್ನು ಶ್ರೀ ಸಿದ್ದಿವಿನಾಯಕ ಭಜನಾಮಂಡಳಿ ಹೊಸ್ತೋಟ ಅರಸಿನಮಕ್ಕಿ ಇದರ ಸದಸ್ಯರು ನಡೆಸಿಕೊಟ್ಟರು. ಆಡಳಿತ ಮಂಡಳಿ ಪರವಾಗಿ ಭಜನಾ ಮಂಡಳಿ ಸದಸ್ಯರನ್ನು ಶಾಲು, ಅಭಿನಂದನಾ ಪತ್ರ ಹಾಗೂ ಸ್ಮರಣಿಕೆಯೊಂದಿಗೆ ಗೌರವಿಸಲಾಯಿತು.

Related posts

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ- ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ ಪ್ರಯುಕ್ತ ಛದ್ಮವೇಷ ಸ್ಫರ್ಧೆ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನೆ ಮಂಡಳಿ ಇದರ 400ನೇ ಕಾರ್ಯಕ್ರಮ ಹಾಸನ ಜಿಲ್ಲೆಗೆ ಪ್ರಯಾಣ

Suddi Udaya

ಸುಳ್ಯ ಶಾಸಕಿಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ : ಬೆಳ್ತಂಗಡಿ ಠಾಣೆಯಲ್ಲಿ ಬಿಜೆಪಿ ಎಸ್ಸಿ ಮೋರ್ಚಾದಿಂದ ದೂರು ದಾಖಲು

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಎನ್ ಎಸ್ ಎಸ್ ಘಟಕ ಮತ್ತು ಯುವ ರೆಡ್ ಕ್ರಾಸ್ ಘಟಕದ ಅಂಗವಾಗಿ ರಕ್ತದಾನ ಶಿಬಿರ

Suddi Udaya

ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya
error: Content is protected !!