July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿಯಲ್ಲಿ “ಅಶ್ವಿ” ಅಲಂಕಾರ ಮಳಿಗೆ ಶುಭಾರಂಭ

ಅಳದಂಗಡಿ: ಇಲ್ಲಿಯ ಚರ್ಚ್ ಕಾಂಪ್ಲೆಕ್ಸ್ ನಲ್ಲಿ ಕಿರಣ್ ನಾವರ ಮಾಲಿಕತ್ವದ ಅಶ್ವಿ ಅಲಂಕಾರ ಮಳಿಗೆ ಅ.4ರಂದು ಶುಭಾರಂಭಗೊಂಡಿದೆ.

ನೂತನ ಸಂಸ್ಥೆಯನ್ನು ಸಂತೋಷ್ ಕುಮಾರ್ ಕಾಪಿನಡ್ಕ ದೀಪ ಬೆಳಗಿಸಿ ಉದ್ಘಾಟಿಸಿ, ಶುಭಹಾರೈಸಿದರು.

ಈ ಸಂದರ್ಭದಲ್ಲಿ ಪಿ.ಎಚ್ ಪ್ರಕಾಶ್ ಶೆಟ್ಟಿ ನೊಚ್ಚ, ನಿತ್ಯಾನಂದ ಎನ್ ನಾವರ, ರವಿ ಪೂಜಾರಿ ಹಾರಡ್ಡೆ, ವೀರೇಂದ್ರ ಕುಮಾರ್, ಶ್ರೀಮತಿ ಪುಷ್ಪಾವತಿ ಎನ್ ನಾವರ ಮತ್ತು ಮತ್ತಿತರರು ಉಪಸ್ಥಿತರಿದ್ದರು.

ಸಂಸ್ಥೆಯಲ್ಲಿ: ಮದುವೆ, ಹುಟ್ಟುಹಬ್ಬದ ಪಾರ್ಟಿ, ಬೇಬಿ ಶವರ್, ನಾಮಕರಣ ಸಮಾರಂಭ, ವೇದಿಕೆಯ ಅಲಂಕಾರ, ಹಿನ್ನೆಲೆ ಅಲಂಕಾರ,
ಸ್ಟಿಕ್ಕರ್ ಕತ್ತರಿಸುವುದು, ವಿನೈಲ್ ಕತ್ತರಿಸುವುದು, ನಂಬರ್ ಪ್ಲೇಟ್, ಯಾವುದೇ ಕಲಾಕೃತಿಗಳು ಲಭ್ಯವಿದೆ.

Related posts

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಜನಸ್ಪಂದನ ಸಭೆ: ಅಕ್ರಮ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರ ಆಕ್ರೋಶ

Suddi Udaya

ಪಿಯುಸಿ ಫಲಿತಾಂಶ: ಎಕ್ಸೆಲ್ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ರಾಜ್ಯಕ್ಕೆ ಮೂರನೇ ರ್ಯಾಂಕ್

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸೈನಿಕರಿಗಾಗಿ ವಿಶೇಷ ದುವಾ ಪ್ರಾರ್ಥನೆ

Suddi Udaya

ವೇಣೂರು : 25ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಾಲೋಚನಾ ಸಭೆ

Suddi Udaya

ನಕಲಿ ಚಿನ್ನದ ಜಾಲಕ್ಕೆ ತಡೆ: ಚಿನ್ನಾಭರಣ ಮೌಲ್ಯಮಾಪಕರ ತುರ್ತು ಸಮಾಲೋಚನಾ ಸಭೆ

Suddi Udaya

ಎ.18 : ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ನಾಮಪತ್ರ ಸಲ್ಲಿಕೆ

Suddi Udaya
error: Content is protected !!