September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿಯಲ್ಲಿ “ಅಶ್ವಿ” ಅಲಂಕಾರ ಮಳಿಗೆ ಶುಭಾರಂಭ

ಅಳದಂಗಡಿ: ಇಲ್ಲಿಯ ಚರ್ಚ್ ಕಾಂಪ್ಲೆಕ್ಸ್ ನಲ್ಲಿ ಕಿರಣ್ ನಾವರ ಮಾಲಿಕತ್ವದ ಅಶ್ವಿ ಅಲಂಕಾರ ಮಳಿಗೆ ಅ.4ರಂದು ಶುಭಾರಂಭಗೊಂಡಿದೆ.

ನೂತನ ಸಂಸ್ಥೆಯನ್ನು ಸಂತೋಷ್ ಕುಮಾರ್ ಕಾಪಿನಡ್ಕ ದೀಪ ಬೆಳಗಿಸಿ ಉದ್ಘಾಟಿಸಿ, ಶುಭಹಾರೈಸಿದರು.

ಈ ಸಂದರ್ಭದಲ್ಲಿ ಪಿ.ಎಚ್ ಪ್ರಕಾಶ್ ಶೆಟ್ಟಿ ನೊಚ್ಚ, ನಿತ್ಯಾನಂದ ಎನ್ ನಾವರ, ರವಿ ಪೂಜಾರಿ ಹಾರಡ್ಡೆ, ವೀರೇಂದ್ರ ಕುಮಾರ್, ಶ್ರೀಮತಿ ಪುಷ್ಪಾವತಿ ಎನ್ ನಾವರ ಮತ್ತು ಮತ್ತಿತರರು ಉಪಸ್ಥಿತರಿದ್ದರು.

ಸಂಸ್ಥೆಯಲ್ಲಿ: ಮದುವೆ, ಹುಟ್ಟುಹಬ್ಬದ ಪಾರ್ಟಿ, ಬೇಬಿ ಶವರ್, ನಾಮಕರಣ ಸಮಾರಂಭ, ವೇದಿಕೆಯ ಅಲಂಕಾರ, ಹಿನ್ನೆಲೆ ಅಲಂಕಾರ,
ಸ್ಟಿಕ್ಕರ್ ಕತ್ತರಿಸುವುದು, ವಿನೈಲ್ ಕತ್ತರಿಸುವುದು, ನಂಬರ್ ಪ್ಲೇಟ್, ಯಾವುದೇ ಕಲಾಕೃತಿಗಳು ಲಭ್ಯವಿದೆ.

Related posts

ಅಕ್ರಮ ಕಸಾಯಿಖಾನೆಗೆ ಬೆಳ್ತಂಗಡಿ ಪೊಲೀಸ್ ದಾಳಿ: ದನದ ಮಾಂಸ ಹಾಗೂ ಇಬ್ಬರು ಆರೋಪಿಗಳ ಬಂಧನ

Suddi Udaya

ಅರಸಿನಮಕ್ಕಿ ಜನಸ್ಪಂದನ ಸಭೆ: ಕೊಕ್ಕಡದಲ್ಲಿ ಗರ್ಭಿಣಿಯರಿಗೆ ಸ್ಕ್ಯಾನಿಂಗ್ ಕೇಂದ್ರ ನಿರ್ಮಾಣಕ್ಕೆ ಬೇಡಿಕೆ

Suddi Udaya

ಇಸ್ರೇಲ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯ ಸಂಭ್ರಮದ ವಾರ್ಷಿಕೋತ್ಸವ

Suddi Udaya

ಸೆ.22-ಅ.1: ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

Suddi Udaya

ಗುರುವಾಯನಕರೆ ಕೆಎಂಜೆ, ಎಸ್‌ವೈ‌ಎಸ್ ವತಿಯಿಂದ ರಂಝಾನ್ ಕಿಟ್ ವಿತರಣೆ

Suddi Udaya
error: Content is protected !!