23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿಯಲ್ಲಿ “ಅಶ್ವಿ” ಅಲಂಕಾರ ಮಳಿಗೆ ಶುಭಾರಂಭ

ಅಳದಂಗಡಿ: ಇಲ್ಲಿಯ ಚರ್ಚ್ ಕಾಂಪ್ಲೆಕ್ಸ್ ನಲ್ಲಿ ಕಿರಣ್ ನಾವರ ಮಾಲಿಕತ್ವದ ಅಶ್ವಿ ಅಲಂಕಾರ ಮಳಿಗೆ ಅ.4ರಂದು ಶುಭಾರಂಭಗೊಂಡಿದೆ.

ನೂತನ ಸಂಸ್ಥೆಯನ್ನು ಸಂತೋಷ್ ಕುಮಾರ್ ಕಾಪಿನಡ್ಕ ದೀಪ ಬೆಳಗಿಸಿ ಉದ್ಘಾಟಿಸಿ, ಶುಭಹಾರೈಸಿದರು.

ಈ ಸಂದರ್ಭದಲ್ಲಿ ಪಿ.ಎಚ್ ಪ್ರಕಾಶ್ ಶೆಟ್ಟಿ ನೊಚ್ಚ, ನಿತ್ಯಾನಂದ ಎನ್ ನಾವರ, ರವಿ ಪೂಜಾರಿ ಹಾರಡ್ಡೆ, ವೀರೇಂದ್ರ ಕುಮಾರ್, ಶ್ರೀಮತಿ ಪುಷ್ಪಾವತಿ ಎನ್ ನಾವರ ಮತ್ತು ಮತ್ತಿತರರು ಉಪಸ್ಥಿತರಿದ್ದರು.

ಸಂಸ್ಥೆಯಲ್ಲಿ: ಮದುವೆ, ಹುಟ್ಟುಹಬ್ಬದ ಪಾರ್ಟಿ, ಬೇಬಿ ಶವರ್, ನಾಮಕರಣ ಸಮಾರಂಭ, ವೇದಿಕೆಯ ಅಲಂಕಾರ, ಹಿನ್ನೆಲೆ ಅಲಂಕಾರ,
ಸ್ಟಿಕ್ಕರ್ ಕತ್ತರಿಸುವುದು, ವಿನೈಲ್ ಕತ್ತರಿಸುವುದು, ನಂಬರ್ ಪ್ಲೇಟ್, ಯಾವುದೇ ಕಲಾಕೃತಿಗಳು ಲಭ್ಯವಿದೆ.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಬೆಳ್ತಂಗಡಿ ತಾಲೂಕು ವಕ್ತಾರರಾಗಿ ಸಂದೀಪ್ ಎಸ್ ನೀರಲ್ಕೆ ನೇಮಕ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ:ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ- 11 ಸ್ಥಾನ ಸೌಹಾರ್ದ ಸಹಕಾರಿ ಬಂಧುಗಳ ಒಕ್ಕೂಟಕ್ಕೆ 1- ಸ್ಥಾನ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಮಹಿಳಾ ಕಾಂಗ್ರೆಸ್‌ನಿಂದ ದೂರು

Suddi Udaya

ಪಜಿರಡ್ಕ ಸೇತುವೆಯ ಡ್ಯಾಮ್ ಸ್ವಚ್ಛಗೊಳಿಸಿದ ಸ್ಥಳೀಯರು

Suddi Udaya

ಕನ್ಯಾಡಿ ಸೇವಾಧಾಮಕ್ಕೆ ಬೆಂಗಳೂರಿನ ಕೆಮ್ ಟ್ರೆಂಡ್ ಕಂಪೆನಿಯ ಭೇಟಿ

Suddi Udaya
error: Content is protected !!