July 23, 2026
ಗ್ರಾಮಾಂತರ ಸುದ್ದಿ

ಚಾರ್ಮಾಡಿಯಲ್ಲಿ ಕಾಡಾನೆ ಹಾವಳಿ

ಬೆಳ್ತಂಗಡಿ ಚಾರ್ಮಾಡಿ ಗ್ರಾಮದ ಮಠದ ಮಜಲು ಎಂಬಲ್ಲಿ ಅನಂತರಾವ್ ಎಂಬವರ ತೋಟಕ್ಕೆ ಶನಿವಾರ ಮುಂಜಾನೆ ನುಗ್ಗಿದ ಕಾಡಾನೆಗಳ ಹಿಂಡು 60 ಅಡಕೆ ಮರ ಹಾಗೂ ಒಂದು ತೆಂಗಿನ ಮರವನ್ನು ಮುರಿದುಹಾಕಿವೆ.
ಹಿಂಡಿನಲ್ಲಿ ಸುಮಾರು 6 ಕಾಡಾನೆಗಳಿರುವ ಶಂಕೆ ವ್ಯಕ್ತವಾಗಿದ್ದು ತೋಟದಲ್ಲಿ ಮೂಡಿರುವ ಆನೆಗಳ ಹೆಜ್ಜೆಗಳು ಇದನ್ನು ದೃಢೀಕರಿಸುತ್ತಿವೆ.
ಮಠದ ಮಜಲು ಪರಿಸರದಲ್ಲಿ ಒಂಟಿ ಸಲಗ ಸೇರಿದಂತೆ ಎರಡರಿಂದ ಮೂರು ಆನೆಗಳಿರುವ ಹಿಂಡು ಆಗಾಗ ಕಂಡು ಬರುತ್ತಿದ್ದರೆ ಈ ಬಾರಿ ಏಕಾಏಕಿ ಆರು ಆನೆಗಳು ಕಂಡುಬಂದಿವೆ ಎಂದು ಸ್ಥಳೀಯ ಪ್ರಕಾಶ್ ನಾರಾಯಣ್ ರಾವ್ ತಿಳಿಸಿದ್ದಾರೆ.

Related posts

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ

Suddi Udaya

ಒಡಿಶಾದಲ್ಲಿ ರಾಷ್ಟ್ರೀಯ ಯುವ ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಕರ್ನಾಟಕ ಮಹಿಳಾ ತಂಡವನ್ನು ಪ್ರತಿನಿಧಿಸಲಿರುವ ಎಸ್.ಡಿ.ಎಂ ನ ಕ್ರೀಡಾಪಟುಗಳು

Suddi Udaya

ಧರ್ಮಸ್ಥಳ: ಡಿ ಹರ್ಷೇಂದ್ರ ಕುಮಾರ್ ರವರಿಗೆ ಹುಟ್ಟುಹಬ್ಬದ ಸಂಭ್ರಮ,ಶಾಂತಿವನ ಟ್ರಸ್ಟ್ ನಿಂದ ಗೌರವ

Suddi Udaya

ಗುರುವಾಯನಕೆರೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಶ್ರೀ ಪಾಂಡುರಂಗ ಶಾಖೆಯ ವಾರ್ಷಿಕೋತ್ಸವ ವೈಭವ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ನವೋದಯ ಸ್ವಸಹಾಯ ತಂಡದ ಮಹಿಳ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya
error: Content is protected !!