September 6, 2026
ಗ್ರಾಮಾಂತರ ಸುದ್ದಿ

ಚಾರ್ಮಾಡಿಯಲ್ಲಿ ಕಾಡಾನೆ ಹಾವಳಿ

ಬೆಳ್ತಂಗಡಿ ಚಾರ್ಮಾಡಿ ಗ್ರಾಮದ ಮಠದ ಮಜಲು ಎಂಬಲ್ಲಿ ಅನಂತರಾವ್ ಎಂಬವರ ತೋಟಕ್ಕೆ ಶನಿವಾರ ಮುಂಜಾನೆ ನುಗ್ಗಿದ ಕಾಡಾನೆಗಳ ಹಿಂಡು 60 ಅಡಕೆ ಮರ ಹಾಗೂ ಒಂದು ತೆಂಗಿನ ಮರವನ್ನು ಮುರಿದುಹಾಕಿವೆ.
ಹಿಂಡಿನಲ್ಲಿ ಸುಮಾರು 6 ಕಾಡಾನೆಗಳಿರುವ ಶಂಕೆ ವ್ಯಕ್ತವಾಗಿದ್ದು ತೋಟದಲ್ಲಿ ಮೂಡಿರುವ ಆನೆಗಳ ಹೆಜ್ಜೆಗಳು ಇದನ್ನು ದೃಢೀಕರಿಸುತ್ತಿವೆ.
ಮಠದ ಮಜಲು ಪರಿಸರದಲ್ಲಿ ಒಂಟಿ ಸಲಗ ಸೇರಿದಂತೆ ಎರಡರಿಂದ ಮೂರು ಆನೆಗಳಿರುವ ಹಿಂಡು ಆಗಾಗ ಕಂಡು ಬರುತ್ತಿದ್ದರೆ ಈ ಬಾರಿ ಏಕಾಏಕಿ ಆರು ಆನೆಗಳು ಕಂಡುಬಂದಿವೆ ಎಂದು ಸ್ಥಳೀಯ ಪ್ರಕಾಶ್ ನಾರಾಯಣ್ ರಾವ್ ತಿಳಿಸಿದ್ದಾರೆ.

Related posts

ಅಳದಂಗಡಿ:ಶ್ರೀ ಭಗವಾನ್ ಸಾಯಿಬಾಬಾ ಮೆಟಲ್ಸ್ ಮತ್ತು ಪೂಜಾ ಸಾಮಾಗ್ರಿಗಳ ಅಂಗಡಿ ಶುಭಾರಂಭ

Suddi Udaya

ಶಿಶಿಲ ಶ್ರೀಕ್ಷೇತ್ರ ಚಂದ್ರಪರ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದ ಆಡಳಿತ ಮಂಡಳಿಯಿಂದ ಭಕ್ತಿ ಕಾಣಿಕೆ ಸಮರ್ಪಣೆ

Suddi Udaya

ಕನ್ಯಾಡಿ ಶಾಲೆಗೆ ಖಾಯಂ ಮುಖ್ಯೋಪಾಧ್ಯಾಯರು ಮತ್ತು ದೈಹಿಕ ಶಿಕ್ಷಕರನ್ನು ಒದಗಿಸುವಂತೆ ಶಾಸಕ ಹರೀಶ್ ಪೂಂಜಾರಿಗೆ ಮನವಿ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ

Suddi Udaya

ನಿಡ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥ

Suddi Udaya

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ರವರಿಗೆ ಸ್ವಾಗತ ಕೋರಿ ಬ್ಯಾನರ್ ಅಳವಡಿಕೆ : ಬ್ಯಾನರ್ ತೆರವು ಗೊಳಿಸಿದ ಪಟ್ಟಣ ಪಂಚಾಯತ್ ಸಿಬ್ಬಂದಿಗಳು

Suddi Udaya
error: Content is protected !!