25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ: ಅಳಕೆ ಎಂಬಲ್ಲಿ ಕತ್ತು ಕೊಯ್ದುಕೊಂಡ ಸ್ಥಿತಿಯಲ್ಲಿ ವೃದ್ಧ ಸಾವು : ಕೊಲೆಯೇ, ಆತ್ಮಹತ್ಯೆಯೇ ಪೊಲೀಸರ ತನಿಖೆ

ತಣ್ಣೀರುಪಂತ: ತಣ್ಣೀರುಪಂತ ಗ್ರಾಮದ ಅಳಕ್ಕೆ ಎಂಬಲ್ಲಿ ಕತ್ತು ಕೊಯ್ದುಕೊಂಡ‌ ರೀತಿ ಯಲ್ಲಿ ವೃದ್ಧರೊರ್ವರು ಮೃತಪಟ್ಟಿರುವುದು ಅ.4ರಂದು ಬೆಳಕಿಗೆ ಬಂದಿದೆ.

ಮೃತಪಟ್ಟ ವ್ಯಕ್ತಿ ರಾಜೀವ ಪೂಜಾರಿ (72 ವರ್ಷ) ಎಂದು ಗುರುತಿಸಲಾಗಿದೆ.

ಮೃತಪಟ್ಟ ವ್ಯಕ್ತಿ ಮನೆಯ ಹಿಂಬಾಗಿಲಿನಲ್ಲಿ ಕತ್ತಿಯಿಂದ ಕುತ್ತಿಗೆ ಕೊಯ್ದುಕೊಂಡ ರೀತಿಯಲ್ಲಿ ಸಾವನ್ನಪ್ಪಿರುವುದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಬೆಳ್ತಂಗಡಿ ವೃತ್ತ ನಿರೀಕ್ಷಕರು, ಪುಂಜಾಲಕಟ್ಟೆ ಠಾಣೆಯ ಪೊಲೀಸರು ಹಾಗೂ ಸೀನ್ ಆಫ್ ಕ್ರೈಂ ತಂಡ ಭೇಟಿ ನೀಡಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡರೇ ಅಥವಾ ಕೊಲೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ

Related posts

ಅಳದಂಗಡಿಯಲ್ಲಿ ಭೀಕರ ರಸ್ತೆ ಅಪಘಾತ, ಮುಖ್ಯ ರಸ್ತೆಯಲ್ಲಿ ಅಡ್ಡ ಬಂದ ಮಹಿಳೆ: ರಕ್ಷಿಸಲೆತ್ನಿಸಿದ ಟೆಂಪೋ ಟ್ರಾವೆಲ್ಲರ್ ಪಲ್ಟಿ,ದೊಡ್ಡ ದುರಂತ ತಪ್ಪಿಸಿದ ಡ್ರೈವರ್

Suddi Udaya

ಲಾಯಿಲ ಸೇತುವೆ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ನೇತೃತ್ವದಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಸ್ಕೌಟ್ಸ್ ಗೈಡ್ಸ್ , ಕಬ್ಸ್ ಮತ್ತು ಬುಲ್ ಬುಲ್ಬಸ್ ಹಾಗೂ ಬನ್ನಿಸ್ ವತಿಯಿಂದ ಧ್ವಜ ದಿನಾಚರಣೆ

Suddi Udaya

ಶಾಂತಿವನದಲ್ಲಿ 8ನೇ ರಾಷ್ಟ್ರೀಯ ನಿಸರ್ಗೋಪಚಾರ ದಿನಾಚರಣೆ

Suddi Udaya

ಉಜಿರೆಯ ಎಸ್ ಎಲ್ ವಿ ಕನ್ಸ್ಟ್ರಕ್ಷನ್ ನ ಮಾಲಕ, ಸಿವಿಲ್ ಇಂಜಿನಿಯರ್ ಸಂಪತ್ ರತ್ನ ರಾವ್ ಅವರಿಗೆ ರಾಷ್ಟ್ರಮಟ್ಟದ ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿ ಪ್ರದಾನ

Suddi Udaya
error: Content is protected !!