September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾಳ: ಆಟೋ ಮಾಲಕ ಚಾಲಕ ಜಾರಪ್ಪ ಶೆಟ್ಟಿ ನಿಧನ

ಬೆಳ್ತಂಗಡಿ: ನಾಳ ದೇವಿ ನಗರ ಸತತ ಜನತಾ ಕಾಲೋನಿ ನಿವಾಸಿ ಹಿರಿಯ ಅಟೋ ಚಾಲಕ, ಮಾಲೀಕರಾದ ಜಾರಪ್ಪ ಶೆಟ್ಟಿ (65 ವರ್ಷ)ಅಲ್ಪಕಾಲದ ಅನಾರೋಗ್ಯದಿಂದ ಬಳಲಿ ಸ್ವ ಗೃಹದಲ್ಲಿ ಇಂದು ಅ.5 ರಂದು ನಿಧನರಾದರು.


ಮೃತರು ಹಲವಾರು ಬಾರಿ ಶಬರಿಮಲೆ ಯಾತ್ರೆ ಮಾಡಿಕೊಂಡು, ನಾಳದಲ್ಲಿ ಶಬರಿಮಲೆ ವೃತ್ತಧಾರಿಗಳಿಗೆ ಗುರು ಸ್ವಾಮಿ ಆಗಿದ್ದರು. ಗೇರುಕಟ್ಟೆ ಸ್ನೇಹಸಂಗಮ ಆಟೋ ಚಾಲಕ ಮಾಲೀಕರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದರು. ಮೃತರ ಪತ್ನಿ ಲಕ್ಷ್ಮಿ,ಇಬ್ಬರು ಪುತ್ರರಲ್ಲಿ, ಓರ್ವ ಧನಂಜಯ ಕುಮಾರ್ ಗುರುವಾಯನಕೆರೆ ರಬ್ಬರ್ ಸೊಸೈಟಿಯ ಸಿಬ್ಬಂದಿ ಇನ್ನೋರ್ವ ಮಂಗಳೂರಿನಲ್ಲಿ ಬೇಕರಿ ಉದ್ಯಮ ನಡೆಸುತ್ತಾರೆ. ವಿಜಯಶ್ರೀ, ವಿಧ್ಯಾಶ್ರೀ, ಪದ್ಮಶ್ರೀ ಮೂವರು ಪುತ್ರಿಯರು, ಮೂವರು ಸಹೋದರರು, ಓರ್ವ ಸಹೋದರಿ, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಎ.28: ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದ ಉದ್ಘಾಟನೆ

Suddi Udaya

ಬೈಕ್ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಬೆಳಾಲಿನ ಶೀನಪ್ಪ ಗೌಡ ನಿಧನ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ಮಡಂತ್ಯಾರು: ಚಾಲಕನ ನಿಯಂತ್ರಣ ತಪ್ಪಿ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿ

Suddi Udaya

ಪಿಯುಸಿ ಫಲಿತಾಂಶ: ಎಕ್ಸೆಲ್ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ರಾಜ್ಯಕ್ಕೆ ಮೂರನೇ ರ್ಯಾಂಕ್

Suddi Udaya

ಸಿಇಟಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಏಳನೇ ರ‍್ಯಾಂಕ್  ಪಡೆದ ಚಿನ್ಮಯ್ ರವರಿಗೆ ಉಜಿರೆ ವಲಯ ಹಾಗೂ ಉಪ್ಪಿನಂಗಡಿ ಮಂಡಲದ ವತಿಯಿಂದ ಗೌರವ

Suddi Udaya
error: Content is protected !!